• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಕೆಳಸಮುದಾಯದ ಮಹಿಳೆಯೊಬ್ಬರು ಜಿಪಂ ಅಧ್ಯಕ್ಷೆಯಾಗಿದ್ದಕ್ಕೆ ಪ್ರಧಾನಿ ಕಚೇರಿಯಿಂದ ಕರೆ!

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ/ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಯಾರೇ ಅಭಿವೃದ್ಧಿ ಪರ ಇರಲಿ, ಕೆಳಮಟ್ಟದಿಂದ ಉನ್ನತ ಹುದ್ದೆವರೆಗೆ ಏಳಿಗೆ ಸಾಧಿಸಲಿ, ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸುವುದು ಮೋದಿ ಅವರ ದೊಡ್ಡ ಗುಣವಾಗಿದೆ.

ಈಗ ಈ ಮಾತಿಗೆ ಪುಷ್ಟಿ ನೀಡುವಂತೆಯೇ ಪ್ರಧಾನಿ ಕಚೇರಿ ನಡೆದುಕೊಂಡಿದ್ದು, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸದಸ್ಯೆ ಚೈತ್ರಶ್ರೀ ಅವರಿಗೆ ಕರೆ ಬಂದಿದ್ದು, ಚೈತ್ರಶ್ರೀ ಅವರಿಗೆ ಅಪಾರ ಸಂತಸವಾಗಿದೆ.

ಹೌದು, ಚೈತ್ರಶ್ರೀ ಅವರು ಕೆಳಸಮುದಾಯದ ಕುಟುಂಬದಲ್ಲಿ ಜನಿಸಿ, ಉನ್ನತ ಶಿಕ್ಷಣ ಪಡೆದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿರುವುದನ್ನು ಮೆಚ್ಚಿ ಪ್ರಧಾನಮಂತ್ರಿ ಕಚೇರಿಯಿಂದ ಬುಲಾವ್ ಬಂದಿರುವುದು, ಮೋದಿ ಅವರ ಪ್ರತಿಭೆ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.

ಅಲೆಮಾರಿ ಜನಾಂಗದವಾರದ ಚೈತ್ರಶ್ರೀ ಅವರು ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟ ಆಲಿಸುವುದು, ಜಿಲ್ಲೆಯ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವುದು ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಪ್ರಧಾನಿ ಮೋದಿ ಅವರ ಖಾಸಗಿ ಆಪ್ತ ಸಹಾಯಕರು ಪತ್ರ ಬರೆದಿದ್ದಾರೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದು, ಶೀಘ್ರವೇ ಅವರ ಜತೆ ಮಾತುಕತೆ ನಡೆಸಲು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search