• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಸೌದಿ ಅರೇಬಿಯಾಗೆ ಹೋಗಿದ್ದಕ್ಕೆ, ಆ ರಾಷ್ಟ್ರ ಭಾರತದಲ್ಲಿ ಎಷ್ಟು ಬಂಡವಾಳ ಹೂಡಲು ಮುಂದಾಗಿದೆ ಗೊತ್ತಾ?

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ವಿದೇಶ ಪ್ರವಾಸಗಳನ್ನು ಟೀಕಿಸುವವರಿಗೆ ಸಮರ್ಪಕವಾದ ಉತ್ತರವೊಂದು ಮೊನ್ನೆ ಮೋದಿ ಅವರು ಕೈಗೊಂಡ ಸೌದಿ ಅರೇಬಿಯಾ ಪ್ರವಾಸದಲ್ಲಿ ಸಿಕ್ಕಿದೆ.

ಹೌದು, ಮೋದಿ ಸೌದಿ ಅರೇಬಿಯಾ ರಾಜಕುಮಾರನನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ ಬೆನ್ನಲ್ಲೇ, ಸೌದಿ ಅರೇಬಿಯಾ ಭಾರತದಲ್ಲಿ ಅಪಾರ ಬಂಡವಾಳ ಹೂಡಲು ಬಯಸಿದೆ.

ಮುಂದಿನ ನಾಲ್ಕರಿಂದ ಐದು ವರ್ಷದ ಅವಧಿಯಲ್ಲಿ, ಭಾರತದ ಭದ್ರತೆ, ಸರಕು ಸಾಗಣೆ ಸೇರಿ ಹಲವು ಕ್ಷೇತ್ರಗಳಲ್ಲಿ ಸುಮಾರು 300 ಬಿಲಿಯನ್ ಡಾಲರ್, ಅಂದರೆ 19 ಲಕ್ಷ ಕೋಟಿ ರೂಪಾಯಿಗಿಂತ ಅಧಿಕ ಹಣ ಭಾರತದಲ್ಲಿ ಹೂಡಲು ಸೌದಿ ನಿರ್ಧರಿಸಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಎರಡು ಬಾರಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದು, ಆ ರಾಷ್ಟ್ರದ ಜತೆಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಸೌದಿ ಅರೇಬಿಯಾ ಸಹ ಭಾರತದಲ್ಲಿ ಹೂಡುವ ಪ್ರಮುಖ ರಾಷ್ಟ್ರವಾಗುವ ಇರಾದೆ ವ್ಯಕ್ತಪಡಿಸಿದ್ದು, ಅದರ ಭಾಗವಾಗಿ ಬಂಡವಾಳ ಹೂಡಲು ಮುಂದಾಗಿದೆ ಎಂದು ಕಾಂತ್ ವಿವರಿಸಿದ್ದಾರೆ.

ಅಷ್ಟೇ ಅಲ್ಲ, 30-45 ದಿನಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ನೂತನ ಸಾಮರ್ಥ್ಯ ನೀತಿ” ಪ್ರಕಟಿಸಲಿದ್ದು, ಭಾರತ ಗ್ಯಾಸ್ ಉತ್ಪಾದನೆಯ ಪ್ರಮುಖ ತಾಣವಾಗಿ ಮಾರ್ಪಡಿಸುವ ಯೋಜನೆಯಿಂದೆ. ಈ ದಿಸೆಯಲ್ಲಿ ಸೌದಿ ಅರೇಬಿಯಾದ ಬಂಡವಾಳ ಹೂಡಿಕೆ ಆಶಾದಾಯಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುತ್ತಿರುವ ವಿದೇಶ ಪ್ರವಾಸಗಳಿಂದ ಭಾರತದ ಘನತೆ, ಶಕ್ತಿ ಜಾಗತಿಕವಾಗಿ ಬೆಳೆಯುತ್ತಿರುವ ಜತೆಗೆ ಭಾರತಕ್ಕೆ ಅಪಾರ ಪ್ರಮಾಣದ ಬಂಡವಾಳ ಸಹ ಹರಿದುಬರುತ್ತಿರುವುದು ದೇಶದ ಅಭಿವೃದ್ಧಿಗೆ ಸಹಾಯಕವಾಗಲಿದೆ. ಹಾಗೆಯೇ ಇದನ್ನು ಮೋದಿ ವಿರೋಧಿಗಳು ಅರ್ಥಮಾಡಿಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search