• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರಲ್ಲಿ ಮುಸ್ಲಿಮರ ಸಂಖ್ಯೆ ಎಷ್ಟು ಗೊತ್ತೆ ಓವೈಸಿ?: ಸುಬ್ರಮಣಿಯನ್ ಸ್ವಾಮಿ

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ: ದೇಶಕ್ಕಾಗಿ ಜಾತಿ, ಧರ್ಮ ಮೀರಿ ಜೀವನ್ಮರಣದ ಮಧ್ಯೆ ಹೋರಾಡುವ ಯೋಧರಲ್ಲೂ ಧರ್ಮದ ವಿಷ ಬೀಜ ಬಿತ್ತಲು ಪ್ರಯತ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿಗೆ ನಿನ್ನೆ ಸೇನೆಯ ಹಿರಿಯ ಅಧಿಕಾರಿಗಳು ಖಡಕ್ ಉತ್ತರ ನೀಡಿದ್ದರು. ಇದೀಗ ಬಿಜೆಪಿ ಪೈರ್ ಬ್ರ್ಯಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ಓವೈಸಿಯ ಬುಡಕ್ಕೆ ಕೈ ಹಾಕಿದ್ದು ‘ಸೈನಿಕರಲ್ಲಿ ಧರ್ಮ ಹುಡುಕುವ ಓವೈಸಿಗೆ  ಉಗ್ರರಲ್ಲಿ ಎಷ್ಟು ಜನ ಮುಸ್ಲಿಮರು ಇದ್ದಾರೆ ಎಂಬುದು ಗೊತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಏಳು ಜನರಲ್ಲಿ ಐವರು ಕಾಶ್ಮೀರದ ಮುಸ್ಲಿಮರು ಎಂದು ಹೇಳುವ ಮೂಲಕ ಹುತಾತ್ಮರ ವಿಚಾರದಲ್ಲೂ ಧರ್ಮ ಸೇರಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದಿನ್‌ ಓವೈಸಿಗೆ ತಕ್ಕ ಉತ್ತರದೊಂದಿಗೆ ಖಡಕ್ ಪ್ರಶ್ನೆಯನ್ನು ಕೇಳಿದ್ದಾರೆ.

ಟ್ವೀಟ್ ಮೂಲಕ ಓವೈಸಿಗೆ ಪ್ರಶ್ನಿಸಿರುವ ಸುಬ್ರಮಣಿಯನ್ ಸ್ವಾಮಿ ‘ ದೇಶಕ್ಕಾಗಿ ಅದೆಷ್ಟು ಮುಸ್ಲಿಂ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಅದರಂತೆ, ಅದೆಷ್ಟು ಮುಸ್ಲಿಮರು ಭಯೋತ್ಪಾದಕ ಸಂಘಟನೆ ಸೇರುವ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎನ್ನುವುದನ್ನು ಓವೈಸಿ ಸ್ಪಷ್ಟಪಡಿಸಲಿ’ ಎಂದು ಕೇಳಿದ್ದಾರೆ.

ಓವೈಸಿಯ ಹೇಳಿಕೆಯಿಂದ ಕೆಂಡಾಮಂಡಲರಾಗಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರು, ಹುತಾತ್ಮ ಯೋಧರನ್ನು ನಾವು ಕೋಮುವಾದೀಕರಣ ಗೊಳಿಸುವುದಿಲ್ಲ. ಈ ರೀತಿ ಅಸಂಬದ್ಧ ಹೇಳಿಕೆ ನೀಡುವವರಿಗೆ ಸೇನೆಯ ಬಗ್ಗೆ ಸರಿಯಾಗಿ ಗೊತ್ತಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Owaisi can count Muslims army men killed. But can he also count how many Muslims are in terrorists organisation attacking the army?

— Subramanian Swamy (@Swamy39) February 15, 2018

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search