• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರಲ್ಲಿ ಮುಸ್ಲಿಮರ ಸಂಖ್ಯೆ ಎಷ್ಟು ಗೊತ್ತೆ ಓವೈಸಿ?: ಸುಬ್ರಮಣಿಯನ್ ಸ್ವಾಮಿ

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ: ದೇಶಕ್ಕಾಗಿ ಜಾತಿ, ಧರ್ಮ ಮೀರಿ ಜೀವನ್ಮರಣದ ಮಧ್ಯೆ ಹೋರಾಡುವ ಯೋಧರಲ್ಲೂ ಧರ್ಮದ ವಿಷ ಬೀಜ ಬಿತ್ತಲು ಪ್ರಯತ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿಗೆ ನಿನ್ನೆ ಸೇನೆಯ ಹಿರಿಯ ಅಧಿಕಾರಿಗಳು ಖಡಕ್ ಉತ್ತರ ನೀಡಿದ್ದರು. ಇದೀಗ ಬಿಜೆಪಿ ಪೈರ್ ಬ್ರ್ಯಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ಓವೈಸಿಯ ಬುಡಕ್ಕೆ ಕೈ ಹಾಕಿದ್ದು ‘ಸೈನಿಕರಲ್ಲಿ ಧರ್ಮ ಹುಡುಕುವ ಓವೈಸಿಗೆ  ಉಗ್ರರಲ್ಲಿ ಎಷ್ಟು ಜನ ಮುಸ್ಲಿಮರು ಇದ್ದಾರೆ ಎಂಬುದು ಗೊತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಏಳು ಜನರಲ್ಲಿ ಐವರು ಕಾಶ್ಮೀರದ ಮುಸ್ಲಿಮರು ಎಂದು ಹೇಳುವ ಮೂಲಕ ಹುತಾತ್ಮರ ವಿಚಾರದಲ್ಲೂ ಧರ್ಮ ಸೇರಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದಿನ್‌ ಓವೈಸಿಗೆ ತಕ್ಕ ಉತ್ತರದೊಂದಿಗೆ ಖಡಕ್ ಪ್ರಶ್ನೆಯನ್ನು ಕೇಳಿದ್ದಾರೆ.

ಟ್ವೀಟ್ ಮೂಲಕ ಓವೈಸಿಗೆ ಪ್ರಶ್ನಿಸಿರುವ ಸುಬ್ರಮಣಿಯನ್ ಸ್ವಾಮಿ ‘ ದೇಶಕ್ಕಾಗಿ ಅದೆಷ್ಟು ಮುಸ್ಲಿಂ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಅದರಂತೆ, ಅದೆಷ್ಟು ಮುಸ್ಲಿಮರು ಭಯೋತ್ಪಾದಕ ಸಂಘಟನೆ ಸೇರುವ ಮೂಲಕ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎನ್ನುವುದನ್ನು ಓವೈಸಿ ಸ್ಪಷ್ಟಪಡಿಸಲಿ’ ಎಂದು ಕೇಳಿದ್ದಾರೆ.

ಓವೈಸಿಯ ಹೇಳಿಕೆಯಿಂದ ಕೆಂಡಾಮಂಡಲರಾಗಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಅವರು, ಹುತಾತ್ಮ ಯೋಧರನ್ನು ನಾವು ಕೋಮುವಾದೀಕರಣ ಗೊಳಿಸುವುದಿಲ್ಲ. ಈ ರೀತಿ ಅಸಂಬದ್ಧ ಹೇಳಿಕೆ ನೀಡುವವರಿಗೆ ಸೇನೆಯ ಬಗ್ಗೆ ಸರಿಯಾಗಿ ಗೊತ್ತಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Owaisi can count Muslims army men killed. But can he also count how many Muslims are in terrorists organisation attacking the army?

— Subramanian Swamy (@Swamy39) February 15, 2018

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search