• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಚಿಂದಿ ಉಡಾಯಿಸಿದ ಯೋಧರಲ್ಲಿ ಒಬ್ಬರು ನಮ್ಮ ಕರಾವಳಿಯವರು ಎಂಬುದೇ ಹೆಮ್ಮೆ.

ShriMane Posted On February 15, 2018
0


0
Shares
  • Share On Facebook
  • Tweet It

ಕೇವಲ ಮೂರು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಇಂತಹ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ತಕ್ಕ ಉತ್ತರ ನೀಡಿ ಭಯೋತ್ಪಾದಕರನ್ನು ಮುಲಾಜಿಲ್ಲದೇ ಹೊಡೆದುರುಳಿಸಿದ್ದಾರೆ.

ಇಂತಹ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರು ನಮ್ಮ ರಾಜ್ಯದವರಾಗಿದ್ದರೆ ಇನ್ನೂ ಹೆಚ್ಚು ಖುಷಿ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ?
ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಈಗ ಆಗಿದ್ದೂ ಅದೇ.

 

ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯೋಧರೊಬ್ಬರು ಇದ್ದಾರೆ. ಅವರೇ ಜುಬೇರ್. ಪುತ್ತೂರು ತಾಲೂಕಿನ ನೇರೆಂಕಿ ಎಂಬ ಪುಟ್ಟ ಊರಿನವರು.

ತಮ್ಮೂರಿನ ಯೋಧ ದೇಶ ಕಾಯುತ್ತಾ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ಭಾರತಾಂಬೆಯ ಸೇವೆ ಮಾಡುತ್ತಿರುವುದನ್ನು ನೆನೆದು ಭಾರತ ಮಾತೆ ಇಂತಹ ಯೋಧರಿಗೆ ಇನ್ನೂ ಹೆಚ್ಚಿನ ಧೈರ್ಯ ಹಾಗೂ ಶಕ್ತಿ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
ShriMane March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
ShriMane March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search