• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಚಿಂದಿ ಉಡಾಯಿಸಿದ ಯೋಧರಲ್ಲಿ ಒಬ್ಬರು ನಮ್ಮ ಕರಾವಳಿಯವರು ಎಂಬುದೇ ಹೆಮ್ಮೆ.

ShriMane Posted On February 15, 2018
0


0
Shares
  • Share On Facebook
  • Tweet It

ಕೇವಲ ಮೂರು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಕರಣ್ ನಗರಕ್ಕೆ ರಣ ಹೇಡಿಗಳಂತೆ ನುಗ್ಗಿದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಕಟ್ಟಡವೊಂದರಲ್ಲಿ ಅವಿತು ಕುಳಿತು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಇಂತಹ ಅಪಾಯಕಾರಿ ಹಾಗೂ ಅನಿರೀಕ್ಷಿತ ದಾಳಿಯಿಂದ ಕಂಗೆಡದ ಭಾರತದ ಸಿ.ಆರ್.ಪಿ.ಎಫ್ ಯೋಧರು ತಕ್ಕ ಉತ್ತರ ನೀಡಿ ಭಯೋತ್ಪಾದಕರನ್ನು ಮುಲಾಜಿಲ್ಲದೇ ಹೊಡೆದುರುಳಿಸಿದ್ದಾರೆ.

ಇಂತಹ ವೀರ ಯೋಧರು ಭಾರತೀಯರು ಎಂದು ಹೇಳಿಕೊಳ್ಳುವುದೇ ಹೆಮ್ಮೆ. ಅವರು ನಮ್ಮ ರಾಜ್ಯದವರಾಗಿದ್ದರೆ ಇನ್ನೂ ಹೆಚ್ಚು ಖುಷಿ. ಅಕಸ್ಮಾತ್ ನಮ್ಮ ಜಿಲ್ಲೆಯವರೇ ಆಗಿ ಬಿಟ್ಟರೆ?
ನಾವೇ ಭಯೋತ್ಪಾದಕರ ವಿರುದ್ಧ ಹೋರಾಡಿ ಗೆದ್ದಷ್ಟು ಸಂತಸ ಪಡುತ್ತೇವೆ. ಈಗ ಆಗಿದ್ದೂ ಅದೇ.

 

ಭಯೋತ್ಪಾದಕರನ್ನು ಯಮಲೋಕಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿರುವ ವೀರ ಯೋಧರ ಪೈಕಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯೋಧರೊಬ್ಬರು ಇದ್ದಾರೆ. ಅವರೇ ಜುಬೇರ್. ಪುತ್ತೂರು ತಾಲೂಕಿನ ನೇರೆಂಕಿ ಎಂಬ ಪುಟ್ಟ ಊರಿನವರು.

ತಮ್ಮೂರಿನ ಯೋಧ ದೇಶ ಕಾಯುತ್ತಾ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ಭಾರತಾಂಬೆಯ ಸೇವೆ ಮಾಡುತ್ತಿರುವುದನ್ನು ನೆನೆದು ಭಾರತ ಮಾತೆ ಇಂತಹ ಯೋಧರಿಗೆ ಇನ್ನೂ ಹೆಚ್ಚಿನ ಧೈರ್ಯ ಹಾಗೂ ಶಕ್ತಿ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
ShriMane July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
ShriMane July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search