• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search