• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search