• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search