• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search