• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search