• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search