• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ

ಮಳೆಗಾಲದ ಚಳಿಯಲ್ಲಿ ಕುಡಿಯಿರಿ ಬಿಸಿಬಿಸಿ ಮಿಕ್ಸ್ಡ್ವೆ ವೆಜ್ ಸೂಪ್

TNN Correspondent Posted On July 14, 2017
0


0
Shares
  • Share On Facebook
  • Tweet It

ಮಿಕ್ಸ್ಡ್ ವೆಜ್ ಸೂಪ್ ಗೆ ಬೇಕಾಗುವ ಸಾಮಗ್ರಿಗಳು.

  • ಕ್ಯಾರೆಟ್
  • ಬೀನ್ಸ್
  • ಬೇಬೀ ಕಾರ್ನ್
  • ಮಶ್‌ರೂಮ್
  • ನೀರುಳ್ಳಿ
  • ಶೂಂಟಿ-ಬೆಳ್ಳುಳ್ಳಿ ಪೇಸ್ಟ್
  • ಕಾರ್ನ್ ಫ್ಲೋರ್
  • ರೆಫೈಂಡ್ ಎಣ್ಣೆ
  • ಉಪ್ಪು
  • ಕರಿಮೆಣಸಿನ ಹುಡಿ

ಮಿಕ್ಸ್ಡ್ ವೆಜ್ ಸೂಪ್ ಮಾಡುವ ವಿಧಾನ

ಒಂದು ಕಾವಲಿಯಲ್ಲಿ 2 ಟೇಬಲ್ ಸ್ಪೂನ್ ರೆಫೈಂಡ್ ಎಣ್ಣೆ ಹಾಕಿ ಅದು ಬಿಸಿಯಾದ ನಂತರ ನೀರುಳ್ಳಿ ಸೇರಿಸಿ ಗೋಲ್ಡನ್ ಬ್ರೌನ್ ಆಗೋ ವರೆಗೆ ಫ್ರೈ ಮಾಡಿ. ಅದಕ್ಕೆ ಶೂಂಟಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಫ್ರೈ ಮಾಡಿ. ನಂತರ ತುಂಡು ಮಾಡಿಟ್ಟ ತರಕಾರಿಗಳನ್ನು ಹಾಕಿ ಫ್ರೈ ಮಾಡಿ. ಅದಕ್ಕೆ ಉಪ್ಪು ಮತ್ತೆ ನೀರು ಸೇರಿಸಿ 5 ನಿಮಿಷ ಕುದಿಬರುವ ವರೆಗೆ ಮುಚ್ಚಿಡಿ. ಸೊಲ್ಪ ನೀರಿನಲ್ಲಿ ಕಾರ್ನ್ ಫ್ಲೋರ್ ಹಾಕಿ ಸೂಪ್ಗೆ ಸೇರಿಸಿ. ಸೊಲ್ಪ ಕರಿಮೆಣಸಿನ ಹುಡಿ ಹಾಕಿ ಮಿಕ್ಸ್ ಮಾಡಿ.

ಬಿಸಿಬಿಸಿಯಾದ  ಮಿಕ್ಸ್ಡ್ ವೆಜ್ ಸೂಪ್ ರೆಡಿ.

ರೆಸಿಪಿ: ಪದ್ಮಾ ಬಸ್ತಿ 

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search