• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search