• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

48 ದಿನದಲ್ಲಿ ಪಾಕಿಸ್ತಾನದ 20 ಯೋಧರನ್ನು ಹೊಡೆದುರುಳಿಸಿದ ಭಾರತೀಯ ಯೋಧರಿಗೊಂದು ಸಲಾಂ

TNN Correspondent Posted On February 16, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು, ಉಗ್ರರು ಭಾರತೀಯ ಸೈನಿಕರನ್ನು ಹತ್ಯೆ ಮಾಡುತ್ತಿದ್ದರೆ ಪ್ರತಿ ಭಾರತೀಯನ ರಕ್ತವೂ ಕುದಿಯುತ್ತಿದೆ. ಎಲ್ಲೋ ಅದಾದುದ್ದೀನ್ ಓವೈಸಿಯಂತಹ ಕೆಲವು ಕುತ್ಸಿತ ಮನಸ್ಸುಗಳು ಮಾತ್ರ ಹುತಾತ್ಮರಾದ ಯೋಧರಲ್ಲಿ ಜಾತಿ, ಧರ್ಮ ಹುಡುಕುತ್ತಾರೆ. ಆದರೂ ನಮ್ಮ ಸೈನಿಕರು ಮಾತ್ರ ಎದೆ ಉಬ್ಬಿಸಿಕೊಂಡೇ ಶತ್ರುಗಳ ಎದುರು ಹೋರಾಡುತ್ತಾರೆ.

ಇಂತಹ ಹೆಮ್ಮೆಯ ಭಾರತೀಯ ಸೈನಿಕರು ಮತ್ತೊಂದು ಸಾಧನೆ ಮೆರೆದಿದ್ದು, 2018ರ ಈ 48 ದಿನಗಳಲ್ಲಿ ಜಮ್ಮು-ಕಾಶ್ಮಿರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಬರೋಬ್ಬರಿ 20 ಸೈನಿಕರನ್ನು ಹೊಡೆದುರುಳಿಸಿದೆ.

ಪಾಕಿಸ್ತಾನದ ಪ್ರತಿ ಕುತಂತ್ರಕ್ಕೂ ಭಾರತ ಪ್ರತಿತಂತ್ರವನ್ನು ರೂಪಿಸುತ್ತಿದ್ದು, ಪಾಕಿಸ್ತಾನಿ ಸೈನಿಕರಿಗಿಂತ ದುಪ್ಪಟ್ಟು ಆಕ್ರೋಶದಿಂದ ಹೋರಾಡುತ್ತಿದ್ದಾರೆ. ಅದಕ್ಕಾಗಿಯೇ 20 ಸೈನಿಕರನ್ನುಹತ್ಯೆ ಮಾಡುವ ಜತೆಗೆ ಶತ್ರುರಾಷ್ಟ್ರದ ಏಳು ಸೈನಿಕರು ಜೀವನ್ಮರಣದ ನಡುವೆ ಹೋರಾಡುವ ರೀತಿಯಲ್ಲಿ ಗಾಯಗೊಳಿಸಿದ್ದಾರೆ.

ಭಾರತೀಯ ಸೈನ್ಯದ ಪ್ರತಿ ಸೇನಾ ನೆಲೆಗಳು ತುಂಬ ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ. ಪಾಕಿಸ್ತಾನದ ಪ್ರತಿಯೊಂದು ಚಲನವಲನ ಗಮನಿಸುತ್ತಿದ್ದು, ಸಣ್ಣ ಸುಳಿವು ಸಿಕ್ಕರೂ ಸೈನಿಕರು ದಾಳಿ ಮಾಡುತ್ತಿದ್ದಾರೆ. ಅಲ್ಲದೆ ಶತ್ರುವಿನ ಎದೆಗೆ ಗುಂಡಿಡಲು ಪ್ರತಿ ಸೈನಿಕರು ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ ಹಲವು ತಂತ್ರ ಮಾಡುತ್ತಿದೆ. ಸುಮಾರು 35 ನೆಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆದರೂ ಭಾರತದ ಯೋಧರು ಅದಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 2017ರಲ್ಲಿ ಭಾರತೀಯ ಸೈನಿಕರು ದಾಖಲೆಯ ಪ್ರಮಾಣದಲ್ಲಿ, ಅಂದರೆ ಪಾಕಿಸ್ತಾನದ 213 ಉಗ್ರರನ್ನು ಹೊಡೆದುರುಳಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search