• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರ, ಮಾಧ್ಯಮಗಳಿಗೇಕೆ ಉರಿ?

TNN Correspondent Posted On February 16, 2018
0


0
Shares
  • Share On Facebook
  • Tweet It

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಎಡಪಂಥೀಯದ ಪರ ಒಲವಿರುವ ಮಾಧ್ಯಮಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪೋಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಇದೇ ಮಾಧ್ಯಮಗಳ ಮತ್ತೊಂದು ಮುಖವಾಡ ಬಯಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹಿಂದೂ ಧರ್ಮದ ಆಚರಣೆಗಳಿಗೆ ಸರ್ಕಾರ ಉದ್ದೇಶ ಪೂರ್ವಕವಾಗಿ ತಡೆಯೊಡ್ಡಿದರೂ, ಇಸ್ಲಾಂ ಮೂಲಭೂತವಾದಿಗಳ ಮತಾಂತರ ಪರ್ವ, ಲವ್ ಜಿಹಾದ್ ಇದ್ದರೂ ಸುಮ್ಮನಿರುವ ಈ ಎಡಪಂಥೀಯ ಮಾಧ್ಯಮಗಳು, ಈಗ 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗುವುದನ್ನು ತಡೆಯಲು ಪಶ್ಚಿಮ ಬಂಗಾಳದಲ್ಲಿ ಗಲಾಟೆ ಆರಂಭಿಸಿದ್ದಾರೆ.

ಧರ್ಮತಲಾದ ರಾಣಿ ರಾಸ್ಮೋನಿ ಎಂಬಲ್ಲಿ ಹಿಂದೂ ಸಂಹಾತಿ ಎಂಬ ಸಂಸ್ಥೆಯ 10ನೇ ವಾರ್ಷಿಕೋತ್ಸವದಲ್ಲಿ ಸುಮಾರು 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದನ್ನು ಸಹಿಸದ ಕೆಲ ಮಾಧ್ಯಮದವರು ಸ್ಥಳಕ್ಕೆ ದೌಡಾಯಿಸಿ, ಮತಾಂತರಗೊಂಡ ಕುಟುಂಬಸ್ಥರ ಜತೆ ಮಾತನಾಡಬೇಕು ಎಂದಿದ್ದಾರೆ. ಇನ್ನೂ ಕಾರ್ಯಕ್ರಮವೇ ಮುಗಿದಿಲ್ಲ, ಬಳಿಕ ಸಂದರ್ಶಿಸಿ ಎಂದು ಸಂಘಟಕರು ಹೇಳಿದ್ದಕ್ಕೇ ಗಲಾಟೆ ಮಾಡಿದ್ದಾರೆ.

ಕೊನೆಗೆ ಕಾರ್ಯಕ್ರಮ ಮುಗಿಯುವ ತನಕ ಸಂದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಿದ ಕಾರಣಕ್ಕಾಗಿ ಕುಪಿತರಾದ ಮಾಧ್ಯಮದವರು ಗಲಾಟೆಯನ್ನೇ ಮಾಡಿದ್ದಾರೆ. ಅಲ್ಲದೆ ಇದು ಬಲವಂತದ ಮತಾಂತರ ಎಂದು ಸುಳ್ಳು ಸುದ್ದಿ ಹರಡಿದ್ದಾರೆ. ಕೊನೆಗೆ ಪೊಲೀಸರು ಬಂದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search