• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರ, ಮಾಧ್ಯಮಗಳಿಗೇಕೆ ಉರಿ?

TNN Correspondent Posted On February 16, 2018
0


0
Shares
  • Share On Facebook
  • Tweet It

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಎಡಪಂಥೀಯದ ಪರ ಒಲವಿರುವ ಮಾಧ್ಯಮಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪೋಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಇದೇ ಮಾಧ್ಯಮಗಳ ಮತ್ತೊಂದು ಮುಖವಾಡ ಬಯಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹಿಂದೂ ಧರ್ಮದ ಆಚರಣೆಗಳಿಗೆ ಸರ್ಕಾರ ಉದ್ದೇಶ ಪೂರ್ವಕವಾಗಿ ತಡೆಯೊಡ್ಡಿದರೂ, ಇಸ್ಲಾಂ ಮೂಲಭೂತವಾದಿಗಳ ಮತಾಂತರ ಪರ್ವ, ಲವ್ ಜಿಹಾದ್ ಇದ್ದರೂ ಸುಮ್ಮನಿರುವ ಈ ಎಡಪಂಥೀಯ ಮಾಧ್ಯಮಗಳು, ಈಗ 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗುವುದನ್ನು ತಡೆಯಲು ಪಶ್ಚಿಮ ಬಂಗಾಳದಲ್ಲಿ ಗಲಾಟೆ ಆರಂಭಿಸಿದ್ದಾರೆ.

ಧರ್ಮತಲಾದ ರಾಣಿ ರಾಸ್ಮೋನಿ ಎಂಬಲ್ಲಿ ಹಿಂದೂ ಸಂಹಾತಿ ಎಂಬ ಸಂಸ್ಥೆಯ 10ನೇ ವಾರ್ಷಿಕೋತ್ಸವದಲ್ಲಿ ಸುಮಾರು 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದನ್ನು ಸಹಿಸದ ಕೆಲ ಮಾಧ್ಯಮದವರು ಸ್ಥಳಕ್ಕೆ ದೌಡಾಯಿಸಿ, ಮತಾಂತರಗೊಂಡ ಕುಟುಂಬಸ್ಥರ ಜತೆ ಮಾತನಾಡಬೇಕು ಎಂದಿದ್ದಾರೆ. ಇನ್ನೂ ಕಾರ್ಯಕ್ರಮವೇ ಮುಗಿದಿಲ್ಲ, ಬಳಿಕ ಸಂದರ್ಶಿಸಿ ಎಂದು ಸಂಘಟಕರು ಹೇಳಿದ್ದಕ್ಕೇ ಗಲಾಟೆ ಮಾಡಿದ್ದಾರೆ.

ಕೊನೆಗೆ ಕಾರ್ಯಕ್ರಮ ಮುಗಿಯುವ ತನಕ ಸಂದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಿದ ಕಾರಣಕ್ಕಾಗಿ ಕುಪಿತರಾದ ಮಾಧ್ಯಮದವರು ಗಲಾಟೆಯನ್ನೇ ಮಾಡಿದ್ದಾರೆ. ಅಲ್ಲದೆ ಇದು ಬಲವಂತದ ಮತಾಂತರ ಎಂದು ಸುಳ್ಳು ಸುದ್ದಿ ಹರಡಿದ್ದಾರೆ. ಕೊನೆಗೆ ಪೊಲೀಸರು ಬಂದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search