• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರ, ಮಾಧ್ಯಮಗಳಿಗೇಕೆ ಉರಿ?

TNN Correspondent Posted On February 16, 2018
0


0
Shares
  • Share On Facebook
  • Tweet It

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಎಡಪಂಥೀಯದ ಪರ ಒಲವಿರುವ ಮಾಧ್ಯಮಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪೋಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಇದೇ ಮಾಧ್ಯಮಗಳ ಮತ್ತೊಂದು ಮುಖವಾಡ ಬಯಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹಿಂದೂ ಧರ್ಮದ ಆಚರಣೆಗಳಿಗೆ ಸರ್ಕಾರ ಉದ್ದೇಶ ಪೂರ್ವಕವಾಗಿ ತಡೆಯೊಡ್ಡಿದರೂ, ಇಸ್ಲಾಂ ಮೂಲಭೂತವಾದಿಗಳ ಮತಾಂತರ ಪರ್ವ, ಲವ್ ಜಿಹಾದ್ ಇದ್ದರೂ ಸುಮ್ಮನಿರುವ ಈ ಎಡಪಂಥೀಯ ಮಾಧ್ಯಮಗಳು, ಈಗ 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗುವುದನ್ನು ತಡೆಯಲು ಪಶ್ಚಿಮ ಬಂಗಾಳದಲ್ಲಿ ಗಲಾಟೆ ಆರಂಭಿಸಿದ್ದಾರೆ.

ಧರ್ಮತಲಾದ ರಾಣಿ ರಾಸ್ಮೋನಿ ಎಂಬಲ್ಲಿ ಹಿಂದೂ ಸಂಹಾತಿ ಎಂಬ ಸಂಸ್ಥೆಯ 10ನೇ ವಾರ್ಷಿಕೋತ್ಸವದಲ್ಲಿ ಸುಮಾರು 14 ಮುಸ್ಲಿಮರು ಸ್ವಯಂ ಪ್ರೇರಿತರಾಗಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಇದನ್ನು ಸಹಿಸದ ಕೆಲ ಮಾಧ್ಯಮದವರು ಸ್ಥಳಕ್ಕೆ ದೌಡಾಯಿಸಿ, ಮತಾಂತರಗೊಂಡ ಕುಟುಂಬಸ್ಥರ ಜತೆ ಮಾತನಾಡಬೇಕು ಎಂದಿದ್ದಾರೆ. ಇನ್ನೂ ಕಾರ್ಯಕ್ರಮವೇ ಮುಗಿದಿಲ್ಲ, ಬಳಿಕ ಸಂದರ್ಶಿಸಿ ಎಂದು ಸಂಘಟಕರು ಹೇಳಿದ್ದಕ್ಕೇ ಗಲಾಟೆ ಮಾಡಿದ್ದಾರೆ.

ಕೊನೆಗೆ ಕಾರ್ಯಕ್ರಮ ಮುಗಿಯುವ ತನಕ ಸಂದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಿದ ಕಾರಣಕ್ಕಾಗಿ ಕುಪಿತರಾದ ಮಾಧ್ಯಮದವರು ಗಲಾಟೆಯನ್ನೇ ಮಾಡಿದ್ದಾರೆ. ಅಲ್ಲದೆ ಇದು ಬಲವಂತದ ಮತಾಂತರ ಎಂದು ಸುಳ್ಳು ಸುದ್ದಿ ಹರಡಿದ್ದಾರೆ. ಕೊನೆಗೆ ಪೊಲೀಸರು ಬಂದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search