• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಧಾನ ಸಭೆ ಚುನಾವಣೆ ಡಿಸೆಂಬರ್ ಗೆ ಮುಂದೂಡಿಕೆ -ಐವನ್

TNN Correspondent Posted On February 16, 2018
0


0
Shares
  • Share On Facebook
  • Tweet It

ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಬಿ ಜೆ ಪಿ ರಾಜಕೀಯ ದಾಳವನ್ನು ಉಪಯೋಗಿಸಿ ರಾಷ್ಟ್ರಪತಿಯವರ ಅನುಮೋದನೆ ಪಡೆದು ಸಂವಿಧಾನ ತಿದ್ದುಪಡಿ ಮಾಡಿ ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವಂತೆ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.ಲೋಕ ಸಭೆ ಚುನಾವಣೆಯೊಂದಿಗೆ 9 ರಾಜ್ಯಗಳ ಚುನಾವಣೆಯನ್ನು ಏಕಾಕಾಲದಲ್ಲಿ ನಡೆಸುವುದು ಕೇಂದ್ರ ಸರಕಾರದ ಉದ್ದೇಶ ಎಂದು ಹೇಳಿದರು.
*ಗೊಂದಲದ ಹೇಳಿಕೆಗಳು*
ಒಂದು ಕಡೆ ಮಾರ್ಚ್ 1 ತಾರೀಕಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಐವನ್ ಹೇಳಿದ್ದು, ಅದರ ಬೆನ್ನಲ್ಲೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಬಹುದು ಎಂದು ಹೇಳಿದ್ದಾರೆ.ಮತ್ತೊಂದು ಕಡೆ ಲೋಕ ಸಭಾ ಚುನಾವಣೆ ಬಹುತೇಕ ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿದ್ದು ವಿಧಾನಸಭೆ ಚುನಾವಣೆ ಏಕಾಕಾಲದಲ್ಲಿ ನಡೆಯುವುದಾದರೆ ಡಿಸೆಂಬರ್ ನಲ್ಲಿ ಅದು ಹೇಗೆ ಸಾಧ್ಯ ಎಂಬುವುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.
*ಈ ಬಾರಿ MLA ನಾನೇ*
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಈ ಹಿಂದೆ ಹಾಲಿ ಶಾಸಕರಿಗೆ ಮುಂದಿನ ಟಿಕೆಟ್ ಎಂದು ಕೆಲವು ಕಡೆ ಹೇಳಿಕೊಂಡು ಬಂದಿದ್ದಾರೆ ಆದರೆ ಐವನ್ ಅವರು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.
*ಸೋಲಿನ ಭೀತಿಯಿಂದ ಗೊಂದಲದ ಹೇಳಿಕೆ?*
ಕೆಲವೊಂದು ಸಮೀಕ್ಷೆಗಳ ಮೂಲಕ ಈ ಬಾರಿ ಮುಲ್ಕಿ ಮೂಡಬಿದರೆ ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದು ಹೇಳಲಾಗಿದ್ದು ಕಾಂಗ್ರೆಸ್ ನಾಯಕರಲ್ಲಿ ಭೀತಿ ಸೃಷ್ಟಿಸಿದೆ.ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಕಣ್ಣಿಟ್ಟಿರುವ ಮಿಥುನ್, ಐವನ್, ಅಭಯ ಚಂದ್ರರಿಗೆ ಟಿಕೆಟ್ ದೊರೆತರೆ ಸಮೀಕ್ಷೆಗಳನ್ನು ನಿಜ ಮಾಡಲು ಪ್ರಯತ್ನಿಸಬಹುದು ಎಂಬ ಮಾತು. ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
0
Shares
  • Share On Facebook
  • Tweet It


Ivan


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search