• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಸಹಕಾರಕ್ಕೆ ಮಾದರಿ ಉದಾಹರಣೆ ಎಂದ ಇರಾನ್ ಅಧ್ಯಕ್ಷ ಹಸನ್ ರೌಹಾನಿ

TNN Correspondent Posted On February 16, 2018
0


0
Shares
  • Share On Facebook
  • Tweet It

ಹೈದರಾಬಾದ್: ವಿಭಿನ್ನ ಧಾರ್ಮಿಕ ಮತ್ತು ಜನಾಂಗೀಯ ಜನರ ಮಧ್ಯೆ ಪರಸ್ಪರ ಸಹಕಾರ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿರುವ ಭಾರತವನ್ನು ನೋಡಿ ಷಿಯಾ ಮತ್ತು ಸುನ್ನಿಗಳು ಕಲಿಯಬೇಕು ಎಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. ಇರಾನ್ ನಲ್ಲಿ ಉಂಟಾಗಿರುವ ಜನಾಂಗೀಯ ದ್ವೇಷಕ್ಕೆ ಭಾರತ ಸೇರಿ ಎಲ್ಲ ರಾಷ್ಟ್ರಗಳು ಮದ್ದು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೂರು ದಿನಗಳ ಭಾರತ ಭೇಟಿಗೆ ಬಂದಿರುವ ಹಸನ್ ರೌಹಾನಿ ಹೈದರಾಬಾದ್ ನಲ್ಲಿ ನಡೆದ ಇಸ್ಲಾಂ ಮುಖಂಡರ ಮತ್ತು ಶಾಲೇ ಕಾಲೇಜು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿ, ಷಿಯಾ ಸುನ್ನಿಗಳು ಜಗಳವನ್ನು ಬಿಟ್ಟು ನಾನಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಬೇಕು. ಭಾರತ ಸಹಕಾರ, ಸಹಬಾಳ್ವೆಯ ಪುಣ್ಯತಾಣವಿದಂತೆ. ಇದು ಹಲವು ಶತಮಾನಗಳಿಂದ ಕಾಪಾಡಿಕೊಂಡು ಬಂದಿರುವುದು ಭಾರತದ ಹೆಮ್ಮೆ ಎಂದು ಹೇಳಿದರು.

ಷಿಯಾ, ಸುನ್ನಿ, ಸಿಖ್  ಮತ್ತೀತರ ಧರ್ಮದವರು ಭಾರತದಲ್ಲಿ ಭಾವೈಕ್ಯದಿಂದ ಬಾಳುತ್ತಿದ್ದಾರೆ. ಶಾಂತಿ, ಸೌಹಾರ್ದತೆಗೆ ಭಾರತ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ಇರಾನ್ ಐತಿಹಾಸಿಕ ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search