• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಸಹಕಾರಕ್ಕೆ ಮಾದರಿ ಉದಾಹರಣೆ ಎಂದ ಇರಾನ್ ಅಧ್ಯಕ್ಷ ಹಸನ್ ರೌಹಾನಿ

TNN Correspondent Posted On February 16, 2018


  • Share On Facebook
  • Tweet It

ಹೈದರಾಬಾದ್: ವಿಭಿನ್ನ ಧಾರ್ಮಿಕ ಮತ್ತು ಜನಾಂಗೀಯ ಜನರ ಮಧ್ಯೆ ಪರಸ್ಪರ ಸಹಕಾರ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿರುವ ಭಾರತವನ್ನು ನೋಡಿ ಷಿಯಾ ಮತ್ತು ಸುನ್ನಿಗಳು ಕಲಿಯಬೇಕು ಎಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. ಇರಾನ್ ನಲ್ಲಿ ಉಂಟಾಗಿರುವ ಜನಾಂಗೀಯ ದ್ವೇಷಕ್ಕೆ ಭಾರತ ಸೇರಿ ಎಲ್ಲ ರಾಷ್ಟ್ರಗಳು ಮದ್ದು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೂರು ದಿನಗಳ ಭಾರತ ಭೇಟಿಗೆ ಬಂದಿರುವ ಹಸನ್ ರೌಹಾನಿ ಹೈದರಾಬಾದ್ ನಲ್ಲಿ ನಡೆದ ಇಸ್ಲಾಂ ಮುಖಂಡರ ಮತ್ತು ಶಾಲೇ ಕಾಲೇಜು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿ, ಷಿಯಾ ಸುನ್ನಿಗಳು ಜಗಳವನ್ನು ಬಿಟ್ಟು ನಾನಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಬೇಕು. ಭಾರತ ಸಹಕಾರ, ಸಹಬಾಳ್ವೆಯ ಪುಣ್ಯತಾಣವಿದಂತೆ. ಇದು ಹಲವು ಶತಮಾನಗಳಿಂದ ಕಾಪಾಡಿಕೊಂಡು ಬಂದಿರುವುದು ಭಾರತದ ಹೆಮ್ಮೆ ಎಂದು ಹೇಳಿದರು.

ಷಿಯಾ, ಸುನ್ನಿ, ಸಿಖ್  ಮತ್ತೀತರ ಧರ್ಮದವರು ಭಾರತದಲ್ಲಿ ಭಾವೈಕ್ಯದಿಂದ ಬಾಳುತ್ತಿದ್ದಾರೆ. ಶಾಂತಿ, ಸೌಹಾರ್ದತೆಗೆ ಭಾರತ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ಇರಾನ್ ಐತಿಹಾಸಿಕ ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ.

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search