• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಸಹಕಾರಕ್ಕೆ ಮಾದರಿ ಉದಾಹರಣೆ ಎಂದ ಇರಾನ್ ಅಧ್ಯಕ್ಷ ಹಸನ್ ರೌಹಾನಿ

TNN Correspondent Posted On February 16, 2018


  • Share On Facebook
  • Tweet It

ಹೈದರಾಬಾದ್: ವಿಭಿನ್ನ ಧಾರ್ಮಿಕ ಮತ್ತು ಜನಾಂಗೀಯ ಜನರ ಮಧ್ಯೆ ಪರಸ್ಪರ ಸಹಕಾರ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿರುವ ಭಾರತವನ್ನು ನೋಡಿ ಷಿಯಾ ಮತ್ತು ಸುನ್ನಿಗಳು ಕಲಿಯಬೇಕು ಎಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿ ಹೇಳಿದ್ದಾರೆ. ಇರಾನ್ ನಲ್ಲಿ ಉಂಟಾಗಿರುವ ಜನಾಂಗೀಯ ದ್ವೇಷಕ್ಕೆ ಭಾರತ ಸೇರಿ ಎಲ್ಲ ರಾಷ್ಟ್ರಗಳು ಮದ್ದು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೂರು ದಿನಗಳ ಭಾರತ ಭೇಟಿಗೆ ಬಂದಿರುವ ಹಸನ್ ರೌಹಾನಿ ಹೈದರಾಬಾದ್ ನಲ್ಲಿ ನಡೆದ ಇಸ್ಲಾಂ ಮುಖಂಡರ ಮತ್ತು ಶಾಲೇ ಕಾಲೇಜು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿ, ಷಿಯಾ ಸುನ್ನಿಗಳು ಜಗಳವನ್ನು ಬಿಟ್ಟು ನಾನಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಬೇಕು. ಭಾರತ ಸಹಕಾರ, ಸಹಬಾಳ್ವೆಯ ಪುಣ್ಯತಾಣವಿದಂತೆ. ಇದು ಹಲವು ಶತಮಾನಗಳಿಂದ ಕಾಪಾಡಿಕೊಂಡು ಬಂದಿರುವುದು ಭಾರತದ ಹೆಮ್ಮೆ ಎಂದು ಹೇಳಿದರು.

ಷಿಯಾ, ಸುನ್ನಿ, ಸಿಖ್  ಮತ್ತೀತರ ಧರ್ಮದವರು ಭಾರತದಲ್ಲಿ ಭಾವೈಕ್ಯದಿಂದ ಬಾಳುತ್ತಿದ್ದಾರೆ. ಶಾಂತಿ, ಸೌಹಾರ್ದತೆಗೆ ಭಾರತ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ಇರಾನ್ ಐತಿಹಾಸಿಕ ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search