• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಣಿಶಂಕರ್ ಅಯ್ಯರ್, ಕಮಲ್ ಹಾಸನ್ ಮುಸ್ಲಿಮರ ಅಡಿಯಾಳುಗಳು ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಪ್ರಕಾಶ್ ರೈಗೆ ಕಾವೇರಿ ವಿಚಾರದ ಬಗ್ಗೆ ಮಾತನಾಡಿ ಎಂದರೆ, ಟಿವಿ ಚಾನಲ್ ಮೈಕ್ ಎಸೆದು ಓಡುತ್ತಾರೆ. ಕಮಲ್ ಹಾಸನ್ ಸಹ ರಾಜಕೀಯ ಬೇಳೆ ಬೇಯಿಸಿಕೊಳ್ಳು ಈಗ ಕಾವೇರಿ ವಿಚಾರದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ಅಯ್ಯರ್ ಅವರಂತೂ “ಐ ಲವ್ ಪಾಕಿಸ್ತಾನ” ಎಂದು ಹೇಳಿದ್ದಾರೆ.

ಇವರ ಈ ಇಬ್ಬಂದಿತನಕ್ಕೆ ಬಿಜೆಪಿ ನಾಯಕ, ಫೈರ್ ಬ್ರ್ಯಾಂಡ್ ಎಂದೇ ಖ್ಯಾತಿಯಾದ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸರಿಯಾಗಿಯೇ ಟಾಂಗ್ ನೀಡಿದ್ದು, “ಕಮಲ್ ಹಾಸನ್ ಹಾಗೂ ಮಣಿಶಂಕರ್ ಅಯ್ಯರ್ ಅವರು ಮುಸ್ಲಿಮರ ಅಡಿಯಾಳುಗಳು” ಎಂದಿದ್ದಾರೆ.

ಇವರಿಬ್ಬರು ಹೆಸರಿಗಷ್ಟೇ ಹಿಂದೂಗಳು, ಅವರ ಹೆಸರಲ್ಲಿ ಮಾತ್ರ ಹಿಂದುತ್ವವಿದೆ. ಆದರೆ ಅವರ್ಯಾರೂ ಹಿಂದೂಗಳಲ್ಲ, ಇಬ್ಬರೂ ಮುಸ್ಲಿಮರ ಜೀತದಾಳುಗಳು ಎಂದು ಸುಬ್ರಮಣಿಯನ್ ಸ್ವಾಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಹಿಂದುತ್ವದ ನುಡಿಗಟ್ಟು ಸಹ ಗೊತ್ತಿಲ್ಲ

ರಾಹುಲ್ ಗಾಂಧಿಯವರು ಚುನಾವಣೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾರೆ. ಹಾಗಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಹಿಂದುತ್ವದ ಸಿದ್ಧಾಂತ ಬಿಡಿ, ಅವರಿಗೆ ಹಿಂದುತ್ವದ ನುಡಿಗಟ್ಟು ಸಹ ಗೊತ್ತಿಲ್ಲ. ಹಾಗಾಂಗಿ ಕಾಂಗ್ರೆಸ್ ದೇಶಿ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸುಬ್ರಮಣಿಯನ್ ಸಲಹೆ ಸಹ ನೀಡಿದ್ದಾರೆ.

ಮುಸ್ಲಿಮರ ವೋಟು ಬಿಜೆಪಿಗೆ

ಮುಸ್ಲಿಮರು ಹಿಂದೂಗಳು ಎಂದು ಒಡೆದಿದ್ದೇ ಕಾಂಗ್ರೆಸ್. ಆದರೆ ಬಿಜೆಪಿ ಎಂದಿಗೂ ಹಾಗೆ ಸಮುದಾಯ ಒಡೆಯುವ ಕೆಲಸ ಮಾಡಿಲ್ಲ. ಇದೇ ದಿಸೆಯಲ್ಲಿಯೇ ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಹೊರಟಿದ್ದೇವೆ. ಆ ಮೂಲಕ ಮಹಿಳೆಯರಿಗೆ ನೆಮ್ಮದಿಯ ಜೀವನ ಸಾಗಿಸಲು ಅನುವು ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲೂ ಹಲವು ಸುಧಾರಣೆಗಳಾಗಲಿದ್ದು, ಮುಸ್ಲಿಮರು ದೀರ್ಘಕಾಲದವರೆಗೆ ಬಿಜೆಪಿಗೆ ಮತ ಹಾಕುತ್ತಾರೆ ಎಂದು ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search