• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿಗೆ ಸರಿಯಾಗಿ ಬನ್ನಿ ಎಂದರೆ ಪ್ರತಿಭಟನೆ ಮಾಡುವುದು ಜೆಎನ್ ಯು ವಿದ್ಯಾರ್ಥಿಗಳು ಮಾತ್ರವೇ ಇರಬೇಕು!

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳು ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕುರಿತು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಈಗ ಮತ್ತೊಂದು ಕಾರಣಕ್ಕಾಗಿ ಜೆಎನ್ ಯು ಸುದ್ದಿಯಾಗಿದೆ.

ಆಗಿದ್ದಿಷ್ಟೆ. ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಸೌಲಭ್ಯ ನೀಡದೇ ಇದ್ದಾಗ ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುವುದು ಸಾಮಾನ್ಯ. ಆದರೆ ಜೆಎನ್ ಯು ವಿವಿ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸರಿಯಾಗಿ ಬನ್ನಿ ಎಂದಿದ್ದಕ್ಕೇ ಪ್ರತಿಭಟನೆ ಮಾಡಿದ್ದಾರೆ ಎಂದರೆ ನಂಬಲೇಬೇಕು.

ಹೌದು, ಇತ್ತೇಚೆಗೆ ಹಾಸ್ಟೆಲ್ ಊಟ ತಿಂದು ಕಾಲೇಜಿಗೆ ಚಕ್ಕರ್ ಹೊಡೆಯುವವರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ವಿವಿ ಆಡಳಿತ ಮಂಡಳಿಯು ಪ್ರತಿ ವಿದ್ಯಾರ್ಥಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಹಾಜರಾತಿ ಇರದಿದ್ದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ತಿಳಿಸಿದೆ.

ಆದರೆ ಇದನ್ನೇ ಮಹಾನ್, ಘೋರ ಅನ್ಯಾಯ ಎಂಬಂತೆ ಭಾವಿಸಿರುವ ಕೆಲವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಆದೇಶ ಹಿಂಪಡೆಯಬೇಕು, ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೋಷಕರು ನಮ್ಮ ಮಕ್ಕಳು ಓದಿ ಉದ್ಧಾರ ಆಗಲಿ ಎಂದು ಕಷ್ಟಪಟ್ಟಾದರೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ಸರ್ಕಾರ ಸಹ ಕೋಟ್ಯಂತರ ರೂ. ವೆಚ್ಚ ಮಾಡಿ ಉನ್ನತ ಶಿಕ್ಷಣ ನೀಡುತ್ತದೆ. ಇದೇ ದಿಸೆಯಲ್ಲಿ ಕಾಲೇಜು ಆಡಳಿತ ಮಂಡಳಿ ಶಿಸ್ತಿನ ನಿಯಮ ರೂಪಿಸಿದೆ. ಆದರೆ ಇದನ್ನೂ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆಂದರೆ?

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search