• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿಗೆ ಸರಿಯಾಗಿ ಬನ್ನಿ ಎಂದರೆ ಪ್ರತಿಭಟನೆ ಮಾಡುವುದು ಜೆಎನ್ ಯು ವಿದ್ಯಾರ್ಥಿಗಳು ಮಾತ್ರವೇ ಇರಬೇಕು!

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳು ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕುರಿತು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಈಗ ಮತ್ತೊಂದು ಕಾರಣಕ್ಕಾಗಿ ಜೆಎನ್ ಯು ಸುದ್ದಿಯಾಗಿದೆ.

ಆಗಿದ್ದಿಷ್ಟೆ. ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಸೌಲಭ್ಯ ನೀಡದೇ ಇದ್ದಾಗ ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುವುದು ಸಾಮಾನ್ಯ. ಆದರೆ ಜೆಎನ್ ಯು ವಿವಿ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸರಿಯಾಗಿ ಬನ್ನಿ ಎಂದಿದ್ದಕ್ಕೇ ಪ್ರತಿಭಟನೆ ಮಾಡಿದ್ದಾರೆ ಎಂದರೆ ನಂಬಲೇಬೇಕು.

ಹೌದು, ಇತ್ತೇಚೆಗೆ ಹಾಸ್ಟೆಲ್ ಊಟ ತಿಂದು ಕಾಲೇಜಿಗೆ ಚಕ್ಕರ್ ಹೊಡೆಯುವವರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ವಿವಿ ಆಡಳಿತ ಮಂಡಳಿಯು ಪ್ರತಿ ವಿದ್ಯಾರ್ಥಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಹಾಜರಾತಿ ಇರದಿದ್ದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ತಿಳಿಸಿದೆ.

ಆದರೆ ಇದನ್ನೇ ಮಹಾನ್, ಘೋರ ಅನ್ಯಾಯ ಎಂಬಂತೆ ಭಾವಿಸಿರುವ ಕೆಲವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಆದೇಶ ಹಿಂಪಡೆಯಬೇಕು, ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೋಷಕರು ನಮ್ಮ ಮಕ್ಕಳು ಓದಿ ಉದ್ಧಾರ ಆಗಲಿ ಎಂದು ಕಷ್ಟಪಟ್ಟಾದರೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ಸರ್ಕಾರ ಸಹ ಕೋಟ್ಯಂತರ ರೂ. ವೆಚ್ಚ ಮಾಡಿ ಉನ್ನತ ಶಿಕ್ಷಣ ನೀಡುತ್ತದೆ. ಇದೇ ದಿಸೆಯಲ್ಲಿ ಕಾಲೇಜು ಆಡಳಿತ ಮಂಡಳಿ ಶಿಸ್ತಿನ ನಿಯಮ ರೂಪಿಸಿದೆ. ಆದರೆ ಇದನ್ನೂ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆಂದರೆ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search