• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿಗೆ ಸರಿಯಾಗಿ ಬನ್ನಿ ಎಂದರೆ ಪ್ರತಿಭಟನೆ ಮಾಡುವುದು ಜೆಎನ್ ಯು ವಿದ್ಯಾರ್ಥಿಗಳು ಮಾತ್ರವೇ ಇರಬೇಕು!

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳು ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕುರಿತು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಈಗ ಮತ್ತೊಂದು ಕಾರಣಕ್ಕಾಗಿ ಜೆಎನ್ ಯು ಸುದ್ದಿಯಾಗಿದೆ.

ಆಗಿದ್ದಿಷ್ಟೆ. ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಸೌಲಭ್ಯ ನೀಡದೇ ಇದ್ದಾಗ ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುವುದು ಸಾಮಾನ್ಯ. ಆದರೆ ಜೆಎನ್ ಯು ವಿವಿ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸರಿಯಾಗಿ ಬನ್ನಿ ಎಂದಿದ್ದಕ್ಕೇ ಪ್ರತಿಭಟನೆ ಮಾಡಿದ್ದಾರೆ ಎಂದರೆ ನಂಬಲೇಬೇಕು.

ಹೌದು, ಇತ್ತೇಚೆಗೆ ಹಾಸ್ಟೆಲ್ ಊಟ ತಿಂದು ಕಾಲೇಜಿಗೆ ಚಕ್ಕರ್ ಹೊಡೆಯುವವರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ವಿವಿ ಆಡಳಿತ ಮಂಡಳಿಯು ಪ್ರತಿ ವಿದ್ಯಾರ್ಥಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಹಾಜರಾತಿ ಇರದಿದ್ದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ತಿಳಿಸಿದೆ.

ಆದರೆ ಇದನ್ನೇ ಮಹಾನ್, ಘೋರ ಅನ್ಯಾಯ ಎಂಬಂತೆ ಭಾವಿಸಿರುವ ಕೆಲವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಆದೇಶ ಹಿಂಪಡೆಯಬೇಕು, ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೋಷಕರು ನಮ್ಮ ಮಕ್ಕಳು ಓದಿ ಉದ್ಧಾರ ಆಗಲಿ ಎಂದು ಕಷ್ಟಪಟ್ಟಾದರೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ಸರ್ಕಾರ ಸಹ ಕೋಟ್ಯಂತರ ರೂ. ವೆಚ್ಚ ಮಾಡಿ ಉನ್ನತ ಶಿಕ್ಷಣ ನೀಡುತ್ತದೆ. ಇದೇ ದಿಸೆಯಲ್ಲಿ ಕಾಲೇಜು ಆಡಳಿತ ಮಂಡಳಿ ಶಿಸ್ತಿನ ನಿಯಮ ರೂಪಿಸಿದೆ. ಆದರೆ ಇದನ್ನೂ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆಂದರೆ?

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search