• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜಿಗೆ ಸರಿಯಾಗಿ ಬನ್ನಿ ಎಂದರೆ ಪ್ರತಿಭಟನೆ ಮಾಡುವುದು ಜೆಎನ್ ಯು ವಿದ್ಯಾರ್ಥಿಗಳು ಮಾತ್ರವೇ ಇರಬೇಕು!

TNN Correspondent Posted On February 17, 2018
0


0
Shares
  • Share On Facebook
  • Tweet It

ದೆಹಲಿ: ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಅವರಂತಹ ವಿದ್ಯಾರ್ಥಿಗಳು ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕುರಿತು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಈಗ ಮತ್ತೊಂದು ಕಾರಣಕ್ಕಾಗಿ ಜೆಎನ್ ಯು ಸುದ್ದಿಯಾಗಿದೆ.

ಆಗಿದ್ದಿಷ್ಟೆ. ವಿದ್ಯಾರ್ಥಿಗಳು ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಸೌಲಭ್ಯ ನೀಡದೇ ಇದ್ದಾಗ ವಿವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುವುದು ಸಾಮಾನ್ಯ. ಆದರೆ ಜೆಎನ್ ಯು ವಿವಿ ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಸರಿಯಾಗಿ ಬನ್ನಿ ಎಂದಿದ್ದಕ್ಕೇ ಪ್ರತಿಭಟನೆ ಮಾಡಿದ್ದಾರೆ ಎಂದರೆ ನಂಬಲೇಬೇಕು.

ಹೌದು, ಇತ್ತೇಚೆಗೆ ಹಾಸ್ಟೆಲ್ ಊಟ ತಿಂದು ಕಾಲೇಜಿಗೆ ಚಕ್ಕರ್ ಹೊಡೆಯುವವರ ಸಂಖ್ಯೆ ಜಾಸ್ತಿಯಾದ ಹಿನ್ನೆಲೆಯಲ್ಲಿ ವಿವಿ ಆಡಳಿತ ಮಂಡಳಿಯು ಪ್ರತಿ ವಿದ್ಯಾರ್ಥಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಹಾಜರಾತಿ ಇರದಿದ್ದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ತಿಳಿಸಿದೆ.

ಆದರೆ ಇದನ್ನೇ ಮಹಾನ್, ಘೋರ ಅನ್ಯಾಯ ಎಂಬಂತೆ ಭಾವಿಸಿರುವ ಕೆಲವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಆದೇಶ ಹಿಂಪಡೆಯಬೇಕು, ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೋಷಕರು ನಮ್ಮ ಮಕ್ಕಳು ಓದಿ ಉದ್ಧಾರ ಆಗಲಿ ಎಂದು ಕಷ್ಟಪಟ್ಟಾದರೂ ಉನ್ನತ ಶಿಕ್ಷಣಕ್ಕಾಗಿ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ಸರ್ಕಾರ ಸಹ ಕೋಟ್ಯಂತರ ರೂ. ವೆಚ್ಚ ಮಾಡಿ ಉನ್ನತ ಶಿಕ್ಷಣ ನೀಡುತ್ತದೆ. ಇದೇ ದಿಸೆಯಲ್ಲಿ ಕಾಲೇಜು ಆಡಳಿತ ಮಂಡಳಿ ಶಿಸ್ತಿನ ನಿಯಮ ರೂಪಿಸಿದೆ. ಆದರೆ ಇದನ್ನೂ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆಂದರೆ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search