• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿ ವಿಶ್ವನಾಥ ದೇವಾಲಯ ಬಳಿಯ ಮಸೀದಿ ಎದುರು ಸುರಂಗ ಮಿನಿ ನಗರ ಪತ್ತೆ, ಭಯೋತ್ಪಾದನೆಗೆ ಸಂಚು?

TNN Correspondent Posted On February 18, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯಕ್ಕೆ ಬಿಗಿ ಭದ್ರತೆಯಿದ್ದರೂ ಭಯೋತ್ಪಾದಕರು ಮಾತ್ರ ಆಗಾಗ ನಾವು ಬಾಂಬು ಹಾಕುತ್ತೇವೆ ಎಂದು ಹೆದರಿಕೆ ಹಾಕುತ್ತಾರೆ, ಎಚ್ಚರಿಸುತ್ತಾರೆ. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಈ ದೇವಾಲಯ ಎಂದಿಗೂ ಉಗ್ರರ ಟಾರ್ಗೆಟ್ ಲಿಸ್ಟ್ ನಲ್ಲಿ ಇರುತ್ತದೆ.

ಇದಕ್ಕೆ ಪೂರಕವಾಗಿ ಕಾಶಿ ವಿಶ್ವನಾಥ ದೇವಾಲಯ ಬಳಿಕ ಮಸೀದಿಯೊಂದರ ಎದುರು ನೆಲಮಹಡಿಯಲ್ಲಿ ಕೊರೆದ ಮಿನಿ ನಗರ ಅಥವಾ ಸಮುಚ್ಚಯವೊಂದು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಾರಣಸಿಯ ದಲ್ಮಂಡಿ ಪ್ರದೇಶದ ಲಾಂಗ್ಡಾ ಹಫೀಜ್ ಮಸೀದಿ ಎದುರಿನಲ್ಲಿ ಭೂಮಿಯ ಆಳಕ್ಕೆ ಸುರಂಗ ಕೊರೆದಿದ್ದು, ಅಲ್ಲೇ ಸಮ್ಮುಚ್ಚಯ (ಕಾಂಪ್ಲೆಕ್ಸ್) ಪತ್ತೆಯಾಗಿದೆ. ಅಕ್ರಮ ಒತ್ತುವರಿ ತಡೆ ಪಡೆ ಎಂದಿನಂತೆ ಗಸ್ತು ನಡೆಸುವಾಗ, ನಿರ್ಮಾಣ ಹಂತದಲ್ಲಿರುವ ಸುರಂಗ ಪತ್ತೆಯಾಗಿದೆ.

ಎಸ್ಎಸ್ ಪಿ ಆರ್.ಕೆ.ಭಾರದ್ವಾಜ್ ತಂಡ ಈ ಸುರಂಗ ಸಮುಚ್ಚಯವನ್ನು ಪತ್ತೆ ಹಚ್ಚಿದ್ದು, ಯಾರು ಈ ಸಮುಚ್ಚಯ ನಿರ್ಮಿಸುತ್ತಿದ್ದಾರೆ? ಯಾವ ಕಾರಣಕ್ಕಾಗಿ ಭೂಮಿಯ ಆಳದಲ್ಲಿ ಸುರಂಗ ಕೊರೆಯುತ್ತಿದ್ದಾರೆ? ಎಂಬ ಕುರಿತು ಅನುಮಾನಗಳು ಉದಯಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುರಂಗ ಸಮುಚ್ಚಯವು ಸುಮಾರು 5000 ಚದುರ ಮೀಟರ್ ನಷ್ಟು ವಿಸ್ತಾರ ಹೊಂದಿದ್ದು, ಭಯೋತ್ಪಾದನೆ ದಾಳಿ, ಸಂಚಿಗಾಗಿ ಸಮುಚ್ಚಯ ನಿರ್ಮಿಸುತ್ತಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪಕ್ಕದಲ್ಲೇ ಕಾಶಿ ವಿಶ್ವನಾಥ ದೇವಾಲಯವೂ ಇರುವುದರಿಂದ ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search