• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿ ವಿಶ್ವನಾಥ ದೇವಾಲಯ ಬಳಿಯ ಮಸೀದಿ ಎದುರು ಸುರಂಗ ಮಿನಿ ನಗರ ಪತ್ತೆ, ಭಯೋತ್ಪಾದನೆಗೆ ಸಂಚು?

TNN Correspondent Posted On February 18, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯಕ್ಕೆ ಬಿಗಿ ಭದ್ರತೆಯಿದ್ದರೂ ಭಯೋತ್ಪಾದಕರು ಮಾತ್ರ ಆಗಾಗ ನಾವು ಬಾಂಬು ಹಾಕುತ್ತೇವೆ ಎಂದು ಹೆದರಿಕೆ ಹಾಕುತ್ತಾರೆ, ಎಚ್ಚರಿಸುತ್ತಾರೆ. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಈ ದೇವಾಲಯ ಎಂದಿಗೂ ಉಗ್ರರ ಟಾರ್ಗೆಟ್ ಲಿಸ್ಟ್ ನಲ್ಲಿ ಇರುತ್ತದೆ.

ಇದಕ್ಕೆ ಪೂರಕವಾಗಿ ಕಾಶಿ ವಿಶ್ವನಾಥ ದೇವಾಲಯ ಬಳಿಕ ಮಸೀದಿಯೊಂದರ ಎದುರು ನೆಲಮಹಡಿಯಲ್ಲಿ ಕೊರೆದ ಮಿನಿ ನಗರ ಅಥವಾ ಸಮುಚ್ಚಯವೊಂದು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಾರಣಸಿಯ ದಲ್ಮಂಡಿ ಪ್ರದೇಶದ ಲಾಂಗ್ಡಾ ಹಫೀಜ್ ಮಸೀದಿ ಎದುರಿನಲ್ಲಿ ಭೂಮಿಯ ಆಳಕ್ಕೆ ಸುರಂಗ ಕೊರೆದಿದ್ದು, ಅಲ್ಲೇ ಸಮ್ಮುಚ್ಚಯ (ಕಾಂಪ್ಲೆಕ್ಸ್) ಪತ್ತೆಯಾಗಿದೆ. ಅಕ್ರಮ ಒತ್ತುವರಿ ತಡೆ ಪಡೆ ಎಂದಿನಂತೆ ಗಸ್ತು ನಡೆಸುವಾಗ, ನಿರ್ಮಾಣ ಹಂತದಲ್ಲಿರುವ ಸುರಂಗ ಪತ್ತೆಯಾಗಿದೆ.

ಎಸ್ಎಸ್ ಪಿ ಆರ್.ಕೆ.ಭಾರದ್ವಾಜ್ ತಂಡ ಈ ಸುರಂಗ ಸಮುಚ್ಚಯವನ್ನು ಪತ್ತೆ ಹಚ್ಚಿದ್ದು, ಯಾರು ಈ ಸಮುಚ್ಚಯ ನಿರ್ಮಿಸುತ್ತಿದ್ದಾರೆ? ಯಾವ ಕಾರಣಕ್ಕಾಗಿ ಭೂಮಿಯ ಆಳದಲ್ಲಿ ಸುರಂಗ ಕೊರೆಯುತ್ತಿದ್ದಾರೆ? ಎಂಬ ಕುರಿತು ಅನುಮಾನಗಳು ಉದಯಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುರಂಗ ಸಮುಚ್ಚಯವು ಸುಮಾರು 5000 ಚದುರ ಮೀಟರ್ ನಷ್ಟು ವಿಸ್ತಾರ ಹೊಂದಿದ್ದು, ಭಯೋತ್ಪಾದನೆ ದಾಳಿ, ಸಂಚಿಗಾಗಿ ಸಮುಚ್ಚಯ ನಿರ್ಮಿಸುತ್ತಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪಕ್ಕದಲ್ಲೇ ಕಾಶಿ ವಿಶ್ವನಾಥ ದೇವಾಲಯವೂ ಇರುವುದರಿಂದ ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search