• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರ, ಲವ್ ಜಿಹಾದ್ ಗೆ ಬಲಿಯಾದ ಯುವತಿಯರ ಹೆತ್ತವರಿಂದಲೇ ಜಾಗೃತಿ ಸಂಘಟನೆ

TNN Correspondent Posted On February 19, 2018
0


0
Shares
  • Share On Facebook
  • Tweet It

ಕಾಸರಗೋಡು: ಕೇರಳದಲ್ಲಿ ಮತಾಂಧರ ಅಟ್ಟಹಾಸಕ್ಕೆ ಬಲಿಯಾಗಿ ಮತಾಂತರವಾಗಿರುವ ಯುವತಿಯರ ಹೆತ್ತವರು ನಿತ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೆತ್ತ ಮಕ್ಕಳು ಪಾಪಕೂಪಕ್ಕೆ ಬಲಿಯಾಗುವುದನ್ನು ತಡೆಯಲು ಇದೀಗ ಅದೇ ಹೆತ್ತವರು ಮುಖ್ಯವಾಹಿನಿಗೆ ಬಂದಿದ್ದು, ಯುವತಿಯರಲ್ಲಿ ಮತಾಂತರ, ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಲು ಸ್ವಂತ ಸಂಘಟನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಗೆ ಬಲಿಯಾಗುವುದನ್ನು ತಡೆಯುವ ಗುರಿ ಹೊಂದಿದ್ದಾರೆ.

ಈ ಕುರಿತು ಕೇರಳದ ಎರ್ನಾಕುಲಂ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ನಾವು ಹೆತ್ತ ಮಕ್ಕಳು ವಿಶೇಷವಾಗಿ ಯುವತಿಯರು ಮತಾಂಧರ ಪಾಶಕ್ಕೆ ಸಿಲುಕಿ ಭಯೋತ್ಪಾದಕರಾಗುತ್ತಿದ್ದಾರೆ. ಯುವತಿಯರನ್ನು ಲವ್ ಜಿಹಾದ್ ನೆಪದಲ್ಲಿ ಮೋಹ ಪಾಶಕ್ಕೆ ಸಿಲುಕಿಸಿ, ವಿದೇಶಗಳಿಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ. ಅಲ್ಲದೇ ಯುವತಿಯರನ್ನು ಸಾಗಣೆ ಮಾಡಿ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇದೆಲ್ಲವನ್ನು ತಡೆಯುವಲ್ಲಿ ಸರ್ಕಾರ ಪೊಲೀಸರು ವಿಫಲರಾಗಿದ್ದಾರೆ. ಆದ್ದರಿಂದ ನಾವೇ ನಮ್ಮ ಮಕ್ಕಳ ರಕ್ಷಣೆಗಾಗಿ, ಜಾಗೃತಿ ಮೂಡಿಸಲು ಸಂಘಟನೆ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷ ಯುವತಿಯರನ್ನು ಸಾಕಿ ಸಲಹಿದ ನಂತರ ಮತಾಂತರದ ಕೂಪಕ್ಕೆ ಬಲಿಯಾಗಿ ಮಕ್ಕಳನ್ನು ಕಳೆದುಕೊಂಡ ಸುಮಾರು 30 ಪಾಲಕರು ಒಗ್ಗೂಡಿ ಸಂಘಟನೆ ಆರಂಭಿಸಿದ್ದಾರೆ. ಈ ಮೂಲಕ ಮತಾಂತರ, ಲವ್ ಜಿಹಾದ್ ಕೂಪಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಮುಂದಾಗಿದ್ದಾರೆ.

ಮತಾಂತರದ ದುಷ್ಪರಿಣಾಮಗಳನ್ನು ಎದುರಿಸಿರುವ ಪಾಲಕರೇ ಸಂಘಟನೆ ಮಾಡಲು ಹೊರಟಿರುವುದು ತೀವ್ರ ಶ್ಲಾಘನೆಗೆ ಕಾರಣವಾಗಿದೆ. ಅಲ್ಲದೇ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಪ್ರೇರಿತ, ಮತಾಂಧ ಚಟುವಟಿಕೆಗಳ ಬಗ್ಗೆ ಜಾಗೃತಿಯೂ ಈ ಸಂಘಟನೆಯಿಂದ ನಡೆಯಲಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search