• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂ ಬಿಕ್ಕಟ್ಟು, ಭೂತಾನ್ ಗೆ ಭೇಟಿ ನೀಡಿ ಚೀನಾಗೆ ಶಾಕ್ ನೀಡಿದ ಭಾರತದ ಅಧಿಕಾರಿಗಳು

TNN Correspondent Posted On February 19, 2018
0


0
Shares
  • Share On Facebook
  • Tweet It

ದೆಹಲಿ: ಭಾರತ ಚೀನಾ ಮಧ್ಯೆ ತೀವ್ರ ಗಡಿ ವಿವಾದಕ್ಕೆ ಕಾರಣವಾಗಿರುವ ಡೋಕ್ಲಾಂ ಬಿಕ್ಕಟ್ಟು ಬಗೆ ಹರಿಸಲು ಭೂತಾನ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೋವಾಲ್ ಭೇಟಿ ನೀಡಿದ್ದು, ಭೂತಾನ್ ನ ಪ್ರಮುಖ ಅಧಿಕಾರಿಗಳೊಂದಿಗೆ ಡೋಕ್ಲಾಂ ಗಡಿ ಬಿಕ್ಕಟ್ಟು ಬಗೆಹರಿಸಿ, ಗಡಿಯಲ್ಲಿ ಶಾಂತಿ ನೆಲೆಸುವ ಕುರಿತು ಮಾತುಕತೆ ನಡೆಸಿದ್ದಾರೆ.

ಅಜಿತ್ ದೋವಲ್ ನೇತೃತ್ವದ ತಂಡದಲ್ಲಿ ರಾಷ್ಟ್ರೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಭೂತಾನ್ ಗೆ ಭೇಟಿ ನೀಡಿದ್ದು, ಶಾಂತಿ ಮಾತುಕತೆ ನಡೆಸಿದ್ದಾರೆ. ಡೋಕ್ಲಾಂನಲ್ಲಿ ಭೂತಾನ್ ಪಾಲುದಾರಿಕೆ, ಬಿಕ್ಕಟ್ಟಿಗೆ ಮೂಲ ಕಾರಣ, ಚೀನಾ ಹಸ್ತಕ್ಷೇಪ ಸೇರಿ ನಾನಾ ತಂತ್ರಗಾರಿಕೆಗಳ ಬಗ್ಗೆ ಫೆ.6 ಮತ್ತು 7ರಂದು ಭೇಟಿ ನೀಡಿದ ವೇಳೆ ಮಾತುಕತೆ ನಡೆದಿದೆ.

ಭೂತಾನ್ ಮತ್ತು ಭಾರತ ಉಭಯ ರಾಷ್ಟ್ರಗಳು ಡೋಕ್ಲಾಂನಲ್ಲಿ ಚೀನಾ ಸೈನಿಕ ಕಾರ್ಯಚರಣೆ ಬಗ್ಗೆ ಎಚ್ಚರವಹಿಸಬೇಕು. ಉಭಯ ರಾಷ್ಟ್ರಗಳ ಮಧ್ಯೆ ಸೈನಿಕ ಸಹಕಾರ ಪಡೆಯಬೇಕು. ಡೋಕ್ಲಾಂನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ. ಇದು ಭಾರತ ಮತ್ತು ಭೂತಾನ್ ಗಳ ಮಧ್ಯೆ ಉತ್ತಮ ಸ್ನೇಹ ಬಾಂಧವ್ಯವನ್ನು ವೃದ್ಧಿಸಲಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.

ಡೋಕ್ಲಾಂ ಕುರಿತ ಅಧಿಕಾರಿಗಳ ಪ್ರಥಮ ಭೇಟಿ

ಡೋಕ್ಲಾಂ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಮತ್ತು ಭೂತಾನನ ಉನ್ನತ ಮಟ್ಟದ ಅಧಿಕಾರಿಗಳ ಭೇಟಿ ಇದೇ ಪ್ರಥಮವಾಗಿದೆ. ಈ ಮೊದಲು ಅಧಿಕಾರಿಗಳು ಭೇಟಿ ನೀಡಿದ್ದರು. ಆದರೆ ವಿಶೇಷವಾಗಿ ಡೋಕ್ಲಾಂ ವಿವಾದದ ಬಗ್ಗೆ ಮಾತನಾಡಲು ಇದೇ ಮೊದಲ ಬಾರಿಗೆ ಉನ್ನತ ಮಟ್ಟದ ಅಧಿಕಾರಿಗಳು ಡೋಕ್ಲಾಂಗೆ ಭೇಟಿ ನೀಡಿದ್ದಾರೆ. ಭೂತಾನ್ ಭಾರತದ ಆಡಳಿತಾತ್ಮಕ ಮತ್ತು ಸೈನಿಕ ಸಹಕಾರ ಬಯಸುತ್ತಿರುವ ಕುರಿತು ಮಾತುಕತೆ ನಡೆದಿವೆ.

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search