• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ನಂಬಿದ್ರೆ ನಂಬಿ

ಅಬ್ಬಬ್ಬ! ಮಂಗಳೂರಿಗೆ ಇಷ್ಟೆಲ್ಲ ಹೆಸರಿದಿಯಾ?..

TNN Correspondent Posted On July 15, 2017
1


0
Shares
  • Share On Facebook
  • Tweet It

ಮಂಗಳೂರು ಅನೇಕರ ಕನಸಿನ ನಗರ. ಇಲ್ಲಿ ವಿವಿಧ ದೇಶ, ರಾಜ್ಯ, ಜಿಲ್ಲೆಗಳ ಜನರು ವಾಸಿಸುತಿದ್ದಾರೆ.ಅತ್ಯಂತ ಸುಂದರ, ರಮಣೀಯ ತಾಣ ಮಂಗಳೂರು.. ಇಲ್ಲಿನ ಜನರು ಅತ್ಯಂತ ಸಹೃದಯಿಗಳು ಹೀಗೆಲ್ಲಾ ಮಂಗಳೂರನ್ನ ವರ್ಣಿಸಲಾಗುತ್ತದೆ. ಹೌದು ಈ ವರ್ಣನೆಯಲ್ಲಿ ಯಾವುದೇ ಮೋಸ ಇಲ್ಲ ಯಾಕೆಂದರೆ ನಿಜಕ್ಕೂ ಮಂಗಳೂರು ಸ್ವರ್ಗವಿದ್ದಂತೆ.

ಮಂಗಳೂರು ಮೀನುಗಾರಿಕೆ, ಆಸ್ಪತ್ರೆ, ಬಿಸಿನೆಸ್, ಎಜುಕೇಶನ್ ಹೀಗೆ ಅನೇಕ ವಿಚಾರಗಳಲ್ಲಿ ಎತ್ತಿದ ಕೈ. ಇಷ್ಟಲ್ಲದೇ ವಿವಿಧ ಕಡೆಯಿಂದ ಬರುವ ಜನರನ್ನ ಪ್ರೀತಿಯಿಂದ ಅತಿಥಿ ದೇವೋಭವ ಎಂದು ಒಳಗೆ ಕರೆಯುವ ಪ್ರೀತಿ ತೊರೋ ನಾಡು. ದೇವಸ್ಥಾನ, ಚರ್ಚ್, ಮಸೀದಿಗಳ ಪುಣ್ಯ ಭೂಮಿ ಅಂತ ಕೂಡ ಕರೆಯುತ್ತಾರೆ. ಸಮುದ್ರ, ನದಿಗಳಿಂದ ಅವೃತವಾದ ಪ್ರದೇಶ ಕೂಡ ಹೌದು.

ಇನ್ನು ಇತ್ತಿಚೇಗಷ್ಟೆ ಒಂದು ವರದಿ ಕೂಡ ಮಂಗಳೂರಿಗೆ ಗರಿಮೆ ಅನ್ನುವಂತೆ ಹರಿದಾಡುತಿತ್ತು. ಅದೆನೇಂದರೆ, ಭಾರತದಲ್ಲಿ ಉತ್ತಮ ಜನಜೀವನ ಗುಣ ಮಟ್ಟದ ನಗರವಾಗಿ ಮಂಗಳೂರು ಹೊರ ಹೊಮ್ಮಿದೆ. ಇದರಿಂದ ಮಂಗಳೂರಿನಲ್ಲಿ ಜೀವಿಸುತ್ತಿರುವವರಿಗೆ ಒಂದು ಉತ್ತಮ ನಗರದಲ್ಲಿ ವಾಸಿಸುತಿದ್ದೇವೆ ಅನ್ನೋ ಖುಷಿ ಕೂಡ ಇದೆ.ಇಷ್ಟೆಲ್ಲ ಗುಣ ಲಕ್ಷಣವನ್ನ ಹೊಂದಿರುವ ಮಂಗಳೂರಿಗೆ ಹಲವು ಹೆಸರುಗಳಿವೆ, ಅದು ಕೂಡ ಏಳು ಭಾಷೆಯಲ್ಲಿ? ಹೌದು ಮಂಗಳೂರಿಗೆ ಹಲವು ಹೆಸರುಗಳನ್ನು ಬೇರೆ ಬೇರೆ ಭಾಷೆಯಲ್ಲಿ ಕರೆಯಲಾಗುತ್ತೆ. ಈಗಲೂ ಕೂಡ ಅದು ರೂಢಿಯಲ್ಲಿದೆ. ಇಲ್ಲಿದೆ ನೋಡಿ ಅದರ ಬಗ್ಗೆ ಒಂದು ನೋಟ.

ಕನ್ನಡದಲ್ಲಿ ಮಂಗಳೂರು ಅಂತ ಕರೆದರೆ, ತುಳು ಭಾಷೆಯಲ್ಲಿ ಕುಡ್ಲ ಎಂದು ಕರೆಯಲಾಗುತ್ತೆ. ಇನ್ನೂ ಕೊಂಕಣಿಯಲ್ಲಿ ಕೊಡಿಯಾಲ್ ಎಂದು ಕರೆಯುವುದು ವಾಡಿಕೆ, ಇನ್ನು ಬ್ಯಾರಿ ಭಾಷೆಯಲ್ಲಿ ಮೈಕಲ ಎಂದು ಕರೆದರೆ, ಕೇರಳದ ಮಾಲಯಾಳಂ ಭಾಷೆಯಲ್ಲಿ ಮಂಗಲಪುರಂ ಅಂತಾ ಕರೆಯುತ್ತಾರೆ. ಬ್ರಾಹ್ಮಣರ ಹವ್ಯಾಕ ಭಾಷೆಯಲ್ಲಿ ಕೊಡೆಯಾಲ ಎನ್ನುತ್ತಾರೆ, ಸಂಸ್ಕೃತದಲ್ಲಿ ಮಂಜರುನ್ ಎಂದು ಕರೆದರೆ. ಇಂಗ್ಲೀಷ್ ಭಾಷೆಯಲ್ಲಿ ಮ್ಯಾಂಗ್ಳೂರ್ ಎಂದು ಹೇಳಾಲಾಗುತ್ತೆ.

 

ಇಷ್ಟೆಲ್ಲ ಹೆಸರು ಮಂಗಳೂರಿಗೆ ಇದೆ ಅಂತಾ ಶಾಕ್ ಆಯ್ತಾ.. ಶಾಕ್ ಅಗ್ಲೇ ಬೇಕು ಅಂತಾ ತಾನೇ ಹೇಳಿದ್ದು. ಇನ್ಮುಂದೆ ನಾವು ಈ ವಿವಿಧ ಹೆಸರುಗಳನ್ನ ಉಪಯೋಗಿಸುವ ಮೂಲಕ ಮುಂದಿನ ಪೀಳಿಗೆಗೆ ಮಂಗಳೂರಿನ ಈ ಹೆಸರುಗಳು ನೆನಪಿನಲ್ಲಿಡುವಂತಾಗಲಿ.

 

ಕಿರಣ್ ದೊಂಡೋಲೆ

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
1 Comment

Riyaz Mohammed
July 16, 2017 at 9.48
Reply

ಚರಿತ್ರ ಪುಸ್ತಕಗಳನ್ನು ನೋಡಿದರೆ ಅರಬಿಕ್ ಬಾಷೆಯಲ್ಲಿ ಮಂಜರೂರ್ ಎಂದು ಕೂಡಾ ಕರೆಯಲ್ಪಟ್ಟಿದೆ ಎಂದು ಗೊತ್ತಾಗುತ್ತದೆ!


Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search