• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿದ್ದರಾಮಯ್ಯನವರೇ ನೋಡಿ ಯೋಗಿ ಏಟಿಗೆ ‘ನಾನಿನ್ನು ಕ್ರೈಮ್ ಮಾಡಲ್ಲ’ ಎಂದು ಶರಣಾಗುತ್ತಿದ್ದಾರೆ ಆರೋಪಿಗಳು

TNN Correspondent Posted On February 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದಾಗಿನಿಂದ ಅಪರಾಧ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಹಲವು ಎನ್ ಕೌಂಟರ್ ಗಳನ್ನು ಮಾಡುವ ಮೂಲಕ ಸಮಾಜಘಾತುಕರಿಗೆ ಕಂಟಕವಾಗಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸಮಾಜಘಾತುಕರನ್ನು ಸದೆಬಡೆಯುವ ಕಾರ್ಯಕ್ಕೆ ಮುಂದಾಗಿರುವುದರಿಂದ ಕೊಲೆ, ಸುಲಿಗೆ, ದರೋಡೆಕೋರರೇ ಬಂದು ಜೈಲಿಗೆ ಶರಣಾಗುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಶಮ್ಲಿ ಜಿಲ್ಲೆಯ ಜಿಂಜಾನ್ ಪೊಲೀಸ್ ಠಾಣೆಯಲ್ಲಿ ಕೊಲೆ ಆರೋಪಿಯೊಬ್ಬ ಶರಣನಾಗಿದ್ದಾನೆ. ಎನ್ ಕೌಂಟರ್ ಭೀತಿಯಿಂದ ಶರಣನಾಗಿದ್ದಲ್ಲದೆ ನಾನ್ನಿನ್ನು ಮುಂದೆ ಯಾವುದೇ ತರಹದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪೊಲೀಸರ ಕೈ ಮುಗಿದು ಬೇಡಿಕೊಂಡಿದ್ದಾನೆ.

ಅಪರಾಧ ಮಾಡಿದ ನಂತರ ನಾನು ತಲೆ ಮರೆಸಿಕೊಂಡಿದ್ದೇನೆ. ನನಗೀಗ ಎನ್ ಕೌಂಟರ್ ನಲ್ಲಿ ಕೊಲೆಯಾಗುವ ಭೀತಿ ಎದುರಾಗಿದೆ. ಆದ್ದರಿಂದ ಶರಣಾಗುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾನೆ. ಶಮ್ಲಿ ಜಿಲ್ಲೆಯೊಂದರಲ್ಲೇ 12ಕ್ಕಿಂತ ಹೆಚ್ಚಿನ ಸಮಾಜಘಾತುಕರು ಪೊಲೀಸರಿಗೆ ಶರಣಾಗಿದ್ದು, ಇನ್ನು ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿವುದಿಲ್ಲ ಎಂದು ತಪ್ಪೊಪ್ಪಿಗೆ ಬರೆದುಕೊಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಗಿ ಆದಿತ್ಯನಾಥ್ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೇ ರಾಜ್ಯದಲ್ಲಿ ಕಾಂಗ್ರೆಸ್ ಪೋಷಿತ ಗುಂಡಾಗಳ ಅಟ್ಟಹಾಸ ಮಿತಿ ಮೀರಲಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search