• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿದ್ದರಾಮಯ್ಯನವರೇ ನೋಡಿ ಯೋಗಿ ಏಟಿಗೆ ‘ನಾನಿನ್ನು ಕ್ರೈಮ್ ಮಾಡಲ್ಲ’ ಎಂದು ಶರಣಾಗುತ್ತಿದ್ದಾರೆ ಆರೋಪಿಗಳು

TNN Correspondent Posted On February 22, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದಾಗಿನಿಂದ ಅಪರಾಧ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಹಲವು ಎನ್ ಕೌಂಟರ್ ಗಳನ್ನು ಮಾಡುವ ಮೂಲಕ ಸಮಾಜಘಾತುಕರಿಗೆ ಕಂಟಕವಾಗಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸಮಾಜಘಾತುಕರನ್ನು ಸದೆಬಡೆಯುವ ಕಾರ್ಯಕ್ಕೆ ಮುಂದಾಗಿರುವುದರಿಂದ ಕೊಲೆ, ಸುಲಿಗೆ, ದರೋಡೆಕೋರರೇ ಬಂದು ಜೈಲಿಗೆ ಶರಣಾಗುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಶಮ್ಲಿ ಜಿಲ್ಲೆಯ ಜಿಂಜಾನ್ ಪೊಲೀಸ್ ಠಾಣೆಯಲ್ಲಿ ಕೊಲೆ ಆರೋಪಿಯೊಬ್ಬ ಶರಣನಾಗಿದ್ದಾನೆ. ಎನ್ ಕೌಂಟರ್ ಭೀತಿಯಿಂದ ಶರಣನಾಗಿದ್ದಲ್ಲದೆ ನಾನ್ನಿನ್ನು ಮುಂದೆ ಯಾವುದೇ ತರಹದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪೊಲೀಸರ ಕೈ ಮುಗಿದು ಬೇಡಿಕೊಂಡಿದ್ದಾನೆ.

ಅಪರಾಧ ಮಾಡಿದ ನಂತರ ನಾನು ತಲೆ ಮರೆಸಿಕೊಂಡಿದ್ದೇನೆ. ನನಗೀಗ ಎನ್ ಕೌಂಟರ್ ನಲ್ಲಿ ಕೊಲೆಯಾಗುವ ಭೀತಿ ಎದುರಾಗಿದೆ. ಆದ್ದರಿಂದ ಶರಣಾಗುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾನೆ. ಶಮ್ಲಿ ಜಿಲ್ಲೆಯೊಂದರಲ್ಲೇ 12ಕ್ಕಿಂತ ಹೆಚ್ಚಿನ ಸಮಾಜಘಾತುಕರು ಪೊಲೀಸರಿಗೆ ಶರಣಾಗಿದ್ದು, ಇನ್ನು ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿವುದಿಲ್ಲ ಎಂದು ತಪ್ಪೊಪ್ಪಿಗೆ ಬರೆದುಕೊಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಗಿ ಆದಿತ್ಯನಾಥ್ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೇ ರಾಜ್ಯದಲ್ಲಿ ಕಾಂಗ್ರೆಸ್ ಪೋಷಿತ ಗುಂಡಾಗಳ ಅಟ್ಟಹಾಸ ಮಿತಿ ಮೀರಲಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search