• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ ಸುದ್ದಿ 

ಹಿಂದೂ ಹೃದಯ ಸಾಮ್ರಾಟ ಶಿವಾಜಿ ಚಿತ್ರ ರಾಷ್ಟ್ರಪತಿ ಭವನದಲ್ಲಿ ಅಳವಡಿಸಲು ನಿರ್ಧಾರ

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ರಾಷ್ಟ್ರಪತಿ ಭವನದಲ್ಲಿ ಅಳವಡಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ ನಿರ್ಧರಿಸಿದ್ದಾರೆ. ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ರಾಷ್ಟ್ರಪತಿ ಭವನದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.

ಫೆ.19ರಂದು ದೆಹಲಿಯಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ ಅವರಿಗೆ ಮಹಾರಾಷ್ಟ್ರದ ಸಂಸದ ಸಂಭಾಜಿ ಛತ್ರಪತಿ ಅವರು ಶಿವಾಜಿ ಮಹಾರಾಜರ್ ಪೇಂಟಿಗ್ ಮಾಡಿರುವ ಘನತೆ, ಘಾಂಭೀರ್ಯದಿಂದ ಕೂಡಿದ ಭಾವಚಿತ್ರವನ್ನು ಕೊಡುಗೆ ನೀಡಿದ್ದಾರೆ.

ಭಾವಚಿತ್ರವನ್ನು ಸ್ವೀಕರಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ರಾಷ್ಟ್ರಪತಿ ಭವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಅಳವಡಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹಿಂದೂ, ಹಿಂದೂತ್ವದ ರಕ್ಷಣೆಗಾಗಿ ಹೋರಾಡಿದ ಮಹಾನ್ ಚೇತನ, ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ರಾಷ್ಟ್ರಪತಿ ಭವನದಲ್ಲಿ ಅಳವಡಿಸಲು ಮುಂದಾಗಿರುವುದು ಭಾರತದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?

  • Privacy Policy
  • Contact
© Tulunadu Infomedia.

Press enter/return to begin your search