• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search