• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search