• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
  • Popular Posts

    • 1
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 2
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 3
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 4
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 5
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search