• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search