• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏನ್ ಹೇಳಿದ್ರು ಗೊತ್ತಾ?

TNN Correspondent Posted On February 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಾಣಿ ದಯಾ ಸಂಘ ಸೇರಿ ಹಲವು ಸಂಘಟನೆಗಳು, ಹಲವು ಎಡಬಿಡಂಗಿ ಬುದ್ಧಿಜೀವಿಗಳು ಕರ್ನಾಟಕದ, ಅದರಲ್ಲೂ ಕರಾವಳಿ ಭಾಗದಲ್ಲಿ ಪ್ರಾಬಲ್ಯ ಸಾಧಿಸಿರುವ, ಸಂಸ್ಕೃತಿಯ ಪ್ರತಿಬಿಂಬವಾಗಿರುವ ಕಂಬಳಕ್ಕೆ ಎಷ್ಟೇ ಅಡ್ಡಗಾಲು ಹಾಕಿದರೂ ಪ್ರಸ್ತುತ ಕಂಬಳ ಏರ್ಪಡಿಸಲು ರಾಷ್ಟ್ರಪತಿ ಅಂಕಿತ ಸಿಕ್ಕಿದೆ.

ಈ ಸಂಗತಿ ಕರಾವಳಿ ಸೇರಿ ರಾಜ್ಯದ ಎಲ್ಲ ಜನರಿಗೂ ಸಂತಸವಾಗಿದ್ದು, ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿದ್ದು, ಇನ್ನು ಮುಂದೆ ಕಂಬಳಕ್ಕೆ ಯಾರೂ ಅಡ್ಡಿ ಹಾಗೂ ಕಡ್ಡಿ ಹಾಕುವಂತಿಲ್ಲ.

ಇಂತಹ ಖುಷಿಯ ಸಂಗತಿಯ ಜತೆಗೆ ಮತ್ತೊಂದು ಸಂತಸದ ವಿಚಾರ ಹೊರಬಿದ್ದಿದ್ದು, ಕರ್ನಾಟಕದ ಕಂಬಳಕ್ಕೆ ರಾಷ್ಟ್ರಪತಿಯವರು ಹಸಿರು ನಿಶಾನೆ ತೋರಿರುವ ಕ್ರಮವನ್ನು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕ್ರೀಡೆಗಳನ್ನು ನಾವು ರಕ್ಷಿಸಲೇಬೇಕು. ಅವುಗಳ ಅಸ್ತಿತ್ವ ಹಾಗೂ ಗ್ರಾಮೀಣ ಯುವಕರು ಚೈತನ್ಯದಿಂದ ಇರಲು ಗ್ರಾಮೀಣ ಕ್ರೀಡೆಗಳು ಸಹಕಾರಿ. ಈ ದಿಸೆಯಲ್ಲಿ ಕರ್ನಾಟಕದ ಗ್ರಾಮೀಣ ಸೊಗಡಾದ ಕಂಬಳಕ್ಕೆ ರಾಷ್ಟ್ರಪತಿಯವರು ಸಹಿ ಹಾಕಿರುವುದು ಸಂತಸ ತಂದಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಕೆಲವು ಕಪಟಿಗಳು ಗ್ರಾಮೀಣ ಕ್ರೀಡೆಗೆ ಅಡ್ಡಗಾಲು ಹಾಕಲು ಮುಂದಾದವು. ಆದರೆ ಕೊನೆಗೆ ಗ್ರಾಮೀಣ ಕ್ರೀಡೆಗಳಿಗೇ ಜಯ ಸಿಕ್ಕಂತಾಗಿರುವುದು ಖುಷಿಯ ವಿಚಾರ ಎಂದು ಡ್ಯಾಷಿಂಗ್ ಓಪನರ್ ಎಂದೇ ಖ್ಯಾತರಾಗಿದ್ದ ವೀರೂ ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಕಂಬಳವನ್ನು ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search