• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಿಲ್ಲಾ ಮಟ್ಟದ ಆಟಗಾರನಲ್ಲದ ರಾಜೀವ್ ಗಾಂಧಿ ಹೆಸರಿನಲ್ಲೇಕೆ ಖೇಲ್ ರತ್ನ ಪ್ರಶಸ್ತಿ?

TNN Correspondent Posted On February 22, 2018


  • Share On Facebook
  • Tweet It

ದೆಹಲಿ: ಭಾರತವನ್ನು 60 ವರ್ಷ ಆಡಳಿತ ನಡೆಸಿರುವ ನೆಹರು ಗಾಂಧಿ ಕುಟುಂಬ ಸರ್ಕಾರದ ಎಲ್ಲ ಯೋಜನೆಗಳಿಗೆ ತಮ್ಮ ಮನೆಯವರ ಹೆಸರುಗಳನ್ನು ಇಟ್ಟುಕೊಂಡು ಅಧಿಕಾರದ ಮೆರೆಯುತ್ತಿದ್ದರು. ದೇಶದ ಶ್ರೇಷ್ಠ ಪ್ರಶಸ್ತಿಗಳಿಂದ ಹಿಡಿದು ಇಂದಿನ ಇಂದಿರಾ ಕ್ಯಾಂಟಿನ್ ವರೆಗೂ ಅದೇ ಮಾತು ನೆಹರು ಕುಟುಂಬದವರದ್ದೆ ಹೆಸರು. ಅವರ ಕುಟುಂಬ ದೇಶಕ್ಕೆ ನೀಡಿದ್ದು ಹೆಸರುಗಳನ್ನು ಮಾತ್ರ ಎಂಬುದು ಬೇರೆ ಮಾತು.

ದೇಶದ ಕ್ರೀಡಾಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರಿನ ಬಗ್ಗೆ ಬಿಜೆಪಿ ಮುಖಂಡ ಉಪಾಧ್ಯಯ ಮಹತ್ವದ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಜಿಲ್ಲಾ ಮಟ್ಟದ ಆಟಗಾರನೂ ಅಲ್ಲದ, ಕ್ರೀಡಾ ಕ್ಷೇತ್ರಕ್ಕೆ ಯಾವುದೇ ಮಹತ್ವದ ಕೊಡುಗೆ ನೀಡದ ರಾಜೀವ್ ಗಾಂಧಿ ಹೆಸರಿನಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವನ್ನು ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಒಂದು ವೇಳೆ ಪ್ರಶಸ್ತಿ ನೀಡುವುದೇ ಆದರೆ ಕ್ರೀಡೆ ಮೂಲಕ ದೇಶ ವಿದೇಶಗಳಲ್ಲಿ ಭಾರತದ ಕೀರ್ತಿಯನ್ನು ಮೆರೆಸಿದ, ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ್ ಅವರ ಹೆಸರಿನಲ್ಲಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೇವಲ ಆಡಳಿತ ನಡೆಸಿದ ಕುಟುಂಬದವರ ಹೆಸರಿನಲ್ಲಿ ಪ್ರಶಸ್ತಿ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕ್ರೀಡಾಪಟುವಲ್ಲದ ವ್ಯಕ್ತಿಯ ಹೆಸರಿನಿಂದ ದೇಶದ ಕ್ರೀಡಾ ಕ್ಷೇತ್ರ ಸಾಧಕರಿಗೆ ಸನ್ಮಾನ, ಪ್ರಶಸ್ತಿ ನೀಡುವುದು ಕ್ರೀಡಾಪಟುಗಳಿಗೆ ಅವಮಾನ ಮಾಡಿದಂತೆ. ಆ ಪ್ರಶಸ್ತಿಗೆ ಘನತೆ ಬರುವಂತವರ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

देश के सर्वश्रेष्ठ खिलाड़ियों को प्रतिवर्ष राजीव गांधी खेल रत्न पुरस्कार दिया जाता है लेकिन आजतक यह नहीं पता चला कि राजीवजी जिलास्तर के खिलाड़ी थे या प्रदेशस्तर के! यह राष्ट्रीय स्तर के खिलाड़ियों का सम्मान है या अपमान? सर्वश्रेष्ठ खेल पुरस्कार तो ध्यानचंदजी के नाम पर होना चाहिये

— Ashwini Upadhyay (@AshwiniBJP) February 21, 2018

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search