• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2007 ಗಲಭೆಯಲ್ಲಿ ಯೋಗಿ ಆದಿತ್ಯನಾಥರ ಕೈವಾಡ ಆರೋಪ, ಸಿಬಿಐ ತನಿಖೆ ಬೇಡ ಎಂದ ಕೋರ್ಟ್

TNN Correspondent Posted On February 23, 2018
0


0
Shares
  • Share On Facebook
  • Tweet It

ಲಖನೌ: 2007 ರಲ್ಲಿ ಗೋರಖಪುರದಲ್ಲಿ ನಡೆದ ಗಲಭೆಗೆ ಯೋಗಿ ಆದಿತ್ಯನಾಥರ ಪ್ರಚೋದನಕಾರಿ ಭಾಷಣ ಕಾರಣವಾಗಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಮುನ್ನಡೆ ಸಿಕ್ಕಿದೆ.

ನ್ಯಾ.ಕೃಷ್ಣ ಮುರಾರಿ ಹಾಗೂ ಅಖಿಲೇಶ್ ಚಂದ್ರ ಅವರನ್ನೊಳಗೊಂಡ ನ್ಯಾಯಪೀಠ, ಪೊಲೀಸರು ನಡೆಸಿರುವ ತನಿಖೆ ಸಮರ್ಪಕವಾಗಿ ಹಾಗೂ ಆರೋಪಕ್ಕೆ ಹತ್ತಿರವಾಗಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗಲ್ಲ ಎಂದು ಸ್ಪಷ್ಟಪಡಿಸಿದೆ.

ಇದರಿಂದ ಸಿಬಿಐನಂತಹ ಸ್ವತಂತ್ರ ಸಂಸ್ಥೆಗಳಿಗೆ ಪ್ರಕರಣದ ತನಿಖಾ ಉಸ್ತುವಾರಿಯನ್ನು ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದ ಪರ್ವೇಜ್ ಪರ್ವಾಜ್ ಹಾಗೂ ಅಸಾದ್ ಹಯಾತ್ ಅವರಿಗೆ ಹಿನ್ನಡೆಯಾಗಿದೆ. ಅತ್ತ ಯೋಗಿ ಆದಿತ್ಯನಾಥರು ನಿರಾಳರಾಗಿದ್ದಾರೆ.

2007ರಲ್ಲಿ ಉತ್ತರ ಪ್ರದೇಶದ ಗೋರಖಪುರದಲ್ಲಿ ಎರಡು ಸಮುದಾಯಗಳ ನಡುವೆ ಗಲಭೆಯಾಗಿತ್ತು. ಈ ವೇಳೆ ಒಬ್ಬ ಹಿಂದೂ ವ್ಯಕ್ತಿ ಮೃತಪಟ್ಟಿದ್ದ. ಇದಕ್ಕೆ ಯೋಗಿ ಆದಿತ್ಯನಾಥರ ಪ್ರಚೋದನಾತ್ಮಕ ಭಾಷಣವೇ ಕಾರಣ ಎಂದು ಆರೋಪಿಸಲಾಗಿತ್ತು. ಈಗ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರ್ಟ್ ನಿರಾಕರಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search