• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2007 ಗಲಭೆಯಲ್ಲಿ ಯೋಗಿ ಆದಿತ್ಯನಾಥರ ಕೈವಾಡ ಆರೋಪ, ಸಿಬಿಐ ತನಿಖೆ ಬೇಡ ಎಂದ ಕೋರ್ಟ್

TNN Correspondent Posted On February 23, 2018
0


0
Shares
  • Share On Facebook
  • Tweet It

ಲಖನೌ: 2007 ರಲ್ಲಿ ಗೋರಖಪುರದಲ್ಲಿ ನಡೆದ ಗಲಭೆಗೆ ಯೋಗಿ ಆದಿತ್ಯನಾಥರ ಪ್ರಚೋದನಕಾರಿ ಭಾಷಣ ಕಾರಣವಾಗಿದ್ದು, ಈ ಕುರಿತು ಸಿಬಿಐ ತನಿಖೆ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಮುನ್ನಡೆ ಸಿಕ್ಕಿದೆ.

ನ್ಯಾ.ಕೃಷ್ಣ ಮುರಾರಿ ಹಾಗೂ ಅಖಿಲೇಶ್ ಚಂದ್ರ ಅವರನ್ನೊಳಗೊಂಡ ನ್ಯಾಯಪೀಠ, ಪೊಲೀಸರು ನಡೆಸಿರುವ ತನಿಖೆ ಸಮರ್ಪಕವಾಗಿ ಹಾಗೂ ಆರೋಪಕ್ಕೆ ಹತ್ತಿರವಾಗಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗಲ್ಲ ಎಂದು ಸ್ಪಷ್ಟಪಡಿಸಿದೆ.

ಇದರಿಂದ ಸಿಬಿಐನಂತಹ ಸ್ವತಂತ್ರ ಸಂಸ್ಥೆಗಳಿಗೆ ಪ್ರಕರಣದ ತನಿಖಾ ಉಸ್ತುವಾರಿಯನ್ನು ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದ ಪರ್ವೇಜ್ ಪರ್ವಾಜ್ ಹಾಗೂ ಅಸಾದ್ ಹಯಾತ್ ಅವರಿಗೆ ಹಿನ್ನಡೆಯಾಗಿದೆ. ಅತ್ತ ಯೋಗಿ ಆದಿತ್ಯನಾಥರು ನಿರಾಳರಾಗಿದ್ದಾರೆ.

2007ರಲ್ಲಿ ಉತ್ತರ ಪ್ರದೇಶದ ಗೋರಖಪುರದಲ್ಲಿ ಎರಡು ಸಮುದಾಯಗಳ ನಡುವೆ ಗಲಭೆಯಾಗಿತ್ತು. ಈ ವೇಳೆ ಒಬ್ಬ ಹಿಂದೂ ವ್ಯಕ್ತಿ ಮೃತಪಟ್ಟಿದ್ದ. ಇದಕ್ಕೆ ಯೋಗಿ ಆದಿತ್ಯನಾಥರ ಪ್ರಚೋದನಾತ್ಮಕ ಭಾಷಣವೇ ಕಾರಣ ಎಂದು ಆರೋಪಿಸಲಾಗಿತ್ತು. ಈಗ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರ್ಟ್ ನಿರಾಕರಿಸಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search