• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರೆದ ಮಮತಾ ಬ್ಯಾನರ್ಜಿ ಹಿಂದೂ ವಿರೋಧಿ ಮನಸ್ಥಿತಿ, ಆರೆಸ್ಸೆಸ್ಸಿನ 125 ಶಾಲೆ ಮುಚ್ಚಲು ಮುಂದಾದ ದೀದಿ!

TNN Correspondent Posted On February 23, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಅಧಿಕಾರಕ್ಕೆ ಬಂದ ಮಮತಾ ಬ್ಯಾನರ್ಜಿ ಕಮ್ಯುನಿಸ್ಟರಿಗಿಂತ ಹೆಚ್ಚಾಗಿ ಹಿಂದೂಗಳನ್ನು ದ್ವೇಷಿಸಲು ಆರಂಭಿಸಿದರು. ಅದಕ್ಕೆ ದುರ್ಗಾ ಪೂಜೆಗೆ ಅಡ್ಡಿಯಾದ ರೀತಿ, ಕೋಮುವಾದ ಸೃಷ್ಟಿ ಸೇರಿ ಹಲವು ಕಾರಣಗಳನ್ನು ನೀಡಬಹುದು.

ಇಂತಹ ಮಮತಾ ಬ್ಯಾನರ್ಜಿ ಹಿಂದೂಗಳನ್ನು ವಿರೋಧಿಸಲು ಈಗ ಹೊಸದೊಂದು ಅಸ್ತ್ರ ಬಳಸಿದ್ದು, ಪಶ್ಚಿಮ ಬಂಗಾಳದಲ್ಲಿ ಆರೆಸ್ಸೆಸ್ ನಡೆಸುತ್ತಿದ್ದ 125 ಶಾಲೆಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆಸುತ್ತಿರುವ 125 ಶಾಲೆಗಳನ್ನು ಮುಚ್ಚಬೇಕು ಎಂದು ರಾಜ್ಯ ಶಿಕ್ಷಣ ಸಚಿವ ಪಾರ್ಥ ಸಚಿವ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ ಸುಮಾರು 493 ಶಾಲೆಗಳನ್ನು ಮುಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರ ಹಲವು ನೆಪವೊಡ್ಡಿದ್ದು, ಆರೆಸ್ಸೆಸ್ ನಡೆಸುತ್ತಿರುವ ಶಾಲೆಗಳಲ್ಲಿ ಅಹಿಂಸೆಗೆ ಪ್ರಚೋದನೆ, ಧರ್ಮ ಧರ್ಮಗಳ ನಡುವೆ ಅಸಹಿಷ್ಣುತೆ ಬಿತ್ತುತ್ತಿದೆ ಎಂದು ಆರೋಪಿಸಲಾಗಿದ್ದು, ಹಿಂದೂಗಳನ್ನು, ಅದರಲ್ಲೂ ಆರೆಸ್ಸೆಸ್ಸನ್ನು ಮಟ್ಟಹಾಕಲು ದೀದಿ ಈ ಕುತಂತ್ರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಹಿಂದೂಗಳನ್ನು ದಮನ ಮಾಡುತ್ತಲೇ ಇದ್ದು, ಈಗಂತೂ ಇದು ಅತಿರೇಕಕ್ಕೆ ಹೋಗಿದೆ. ಅದೇ ಮದ್ರಸಾಗಳನ್ನು ಮುಚ್ಚುವ ಧೈರ್ಯ ಬ್ಯಾನರ್ಜಿ ಅವರು ಮಾಡುತ್ತಾರೆಯೇ? ಎಂಬ ಪ್ರಶ್ನೆ ಸಹ ಉದ್ಭವಿಸಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search