• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರೆದ ಮಮತಾ ಬ್ಯಾನರ್ಜಿ ಹಿಂದೂ ವಿರೋಧಿ ಮನಸ್ಥಿತಿ, ಆರೆಸ್ಸೆಸ್ಸಿನ 125 ಶಾಲೆ ಮುಚ್ಚಲು ಮುಂದಾದ ದೀದಿ!

TNN Correspondent Posted On February 23, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಅಧಿಕಾರಕ್ಕೆ ಬಂದ ಮಮತಾ ಬ್ಯಾನರ್ಜಿ ಕಮ್ಯುನಿಸ್ಟರಿಗಿಂತ ಹೆಚ್ಚಾಗಿ ಹಿಂದೂಗಳನ್ನು ದ್ವೇಷಿಸಲು ಆರಂಭಿಸಿದರು. ಅದಕ್ಕೆ ದುರ್ಗಾ ಪೂಜೆಗೆ ಅಡ್ಡಿಯಾದ ರೀತಿ, ಕೋಮುವಾದ ಸೃಷ್ಟಿ ಸೇರಿ ಹಲವು ಕಾರಣಗಳನ್ನು ನೀಡಬಹುದು.

ಇಂತಹ ಮಮತಾ ಬ್ಯಾನರ್ಜಿ ಹಿಂದೂಗಳನ್ನು ವಿರೋಧಿಸಲು ಈಗ ಹೊಸದೊಂದು ಅಸ್ತ್ರ ಬಳಸಿದ್ದು, ಪಶ್ಚಿಮ ಬಂಗಾಳದಲ್ಲಿ ಆರೆಸ್ಸೆಸ್ ನಡೆಸುತ್ತಿದ್ದ 125 ಶಾಲೆಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆಸುತ್ತಿರುವ 125 ಶಾಲೆಗಳನ್ನು ಮುಚ್ಚಬೇಕು ಎಂದು ರಾಜ್ಯ ಶಿಕ್ಷಣ ಸಚಿವ ಪಾರ್ಥ ಸಚಿವ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ ಸುಮಾರು 493 ಶಾಲೆಗಳನ್ನು ಮುಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರ ಹಲವು ನೆಪವೊಡ್ಡಿದ್ದು, ಆರೆಸ್ಸೆಸ್ ನಡೆಸುತ್ತಿರುವ ಶಾಲೆಗಳಲ್ಲಿ ಅಹಿಂಸೆಗೆ ಪ್ರಚೋದನೆ, ಧರ್ಮ ಧರ್ಮಗಳ ನಡುವೆ ಅಸಹಿಷ್ಣುತೆ ಬಿತ್ತುತ್ತಿದೆ ಎಂದು ಆರೋಪಿಸಲಾಗಿದ್ದು, ಹಿಂದೂಗಳನ್ನು, ಅದರಲ್ಲೂ ಆರೆಸ್ಸೆಸ್ಸನ್ನು ಮಟ್ಟಹಾಕಲು ದೀದಿ ಈ ಕುತಂತ್ರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಹಿಂದೂಗಳನ್ನು ದಮನ ಮಾಡುತ್ತಲೇ ಇದ್ದು, ಈಗಂತೂ ಇದು ಅತಿರೇಕಕ್ಕೆ ಹೋಗಿದೆ. ಅದೇ ಮದ್ರಸಾಗಳನ್ನು ಮುಚ್ಚುವ ಧೈರ್ಯ ಬ್ಯಾನರ್ಜಿ ಅವರು ಮಾಡುತ್ತಾರೆಯೇ? ಎಂಬ ಪ್ರಶ್ನೆ ಸಹ ಉದ್ಭವಿಸಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search