• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರೆದ ಮಮತಾ ಬ್ಯಾನರ್ಜಿ ಹಿಂದೂ ವಿರೋಧಿ ಮನಸ್ಥಿತಿ, ಆರೆಸ್ಸೆಸ್ಸಿನ 125 ಶಾಲೆ ಮುಚ್ಚಲು ಮುಂದಾದ ದೀದಿ!

TNN Correspondent Posted On February 23, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಅಧಿಕಾರಕ್ಕೆ ಬಂದ ಮಮತಾ ಬ್ಯಾನರ್ಜಿ ಕಮ್ಯುನಿಸ್ಟರಿಗಿಂತ ಹೆಚ್ಚಾಗಿ ಹಿಂದೂಗಳನ್ನು ದ್ವೇಷಿಸಲು ಆರಂಭಿಸಿದರು. ಅದಕ್ಕೆ ದುರ್ಗಾ ಪೂಜೆಗೆ ಅಡ್ಡಿಯಾದ ರೀತಿ, ಕೋಮುವಾದ ಸೃಷ್ಟಿ ಸೇರಿ ಹಲವು ಕಾರಣಗಳನ್ನು ನೀಡಬಹುದು.

ಇಂತಹ ಮಮತಾ ಬ್ಯಾನರ್ಜಿ ಹಿಂದೂಗಳನ್ನು ವಿರೋಧಿಸಲು ಈಗ ಹೊಸದೊಂದು ಅಸ್ತ್ರ ಬಳಸಿದ್ದು, ಪಶ್ಚಿಮ ಬಂಗಾಳದಲ್ಲಿ ಆರೆಸ್ಸೆಸ್ ನಡೆಸುತ್ತಿದ್ದ 125 ಶಾಲೆಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆಸುತ್ತಿರುವ 125 ಶಾಲೆಗಳನ್ನು ಮುಚ್ಚಬೇಕು ಎಂದು ರಾಜ್ಯ ಶಿಕ್ಷಣ ಸಚಿವ ಪಾರ್ಥ ಸಚಿವ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ ಸುಮಾರು 493 ಶಾಲೆಗಳನ್ನು ಮುಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರ ಹಲವು ನೆಪವೊಡ್ಡಿದ್ದು, ಆರೆಸ್ಸೆಸ್ ನಡೆಸುತ್ತಿರುವ ಶಾಲೆಗಳಲ್ಲಿ ಅಹಿಂಸೆಗೆ ಪ್ರಚೋದನೆ, ಧರ್ಮ ಧರ್ಮಗಳ ನಡುವೆ ಅಸಹಿಷ್ಣುತೆ ಬಿತ್ತುತ್ತಿದೆ ಎಂದು ಆರೋಪಿಸಲಾಗಿದ್ದು, ಹಿಂದೂಗಳನ್ನು, ಅದರಲ್ಲೂ ಆರೆಸ್ಸೆಸ್ಸನ್ನು ಮಟ್ಟಹಾಕಲು ದೀದಿ ಈ ಕುತಂತ್ರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಹಿಂದೂಗಳನ್ನು ದಮನ ಮಾಡುತ್ತಲೇ ಇದ್ದು, ಈಗಂತೂ ಇದು ಅತಿರೇಕಕ್ಕೆ ಹೋಗಿದೆ. ಅದೇ ಮದ್ರಸಾಗಳನ್ನು ಮುಚ್ಚುವ ಧೈರ್ಯ ಬ್ಯಾನರ್ಜಿ ಅವರು ಮಾಡುತ್ತಾರೆಯೇ? ಎಂಬ ಪ್ರಶ್ನೆ ಸಹ ಉದ್ಭವಿಸಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search