• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರೆದ ಮಮತಾ ಬ್ಯಾನರ್ಜಿ ಹಿಂದೂ ವಿರೋಧಿ ಮನಸ್ಥಿತಿ, ಆರೆಸ್ಸೆಸ್ಸಿನ 125 ಶಾಲೆ ಮುಚ್ಚಲು ಮುಂದಾದ ದೀದಿ!

TNN Correspondent Posted On February 23, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಅಧಿಕಾರಕ್ಕೆ ಬಂದ ಮಮತಾ ಬ್ಯಾನರ್ಜಿ ಕಮ್ಯುನಿಸ್ಟರಿಗಿಂತ ಹೆಚ್ಚಾಗಿ ಹಿಂದೂಗಳನ್ನು ದ್ವೇಷಿಸಲು ಆರಂಭಿಸಿದರು. ಅದಕ್ಕೆ ದುರ್ಗಾ ಪೂಜೆಗೆ ಅಡ್ಡಿಯಾದ ರೀತಿ, ಕೋಮುವಾದ ಸೃಷ್ಟಿ ಸೇರಿ ಹಲವು ಕಾರಣಗಳನ್ನು ನೀಡಬಹುದು.

ಇಂತಹ ಮಮತಾ ಬ್ಯಾನರ್ಜಿ ಹಿಂದೂಗಳನ್ನು ವಿರೋಧಿಸಲು ಈಗ ಹೊಸದೊಂದು ಅಸ್ತ್ರ ಬಳಸಿದ್ದು, ಪಶ್ಚಿಮ ಬಂಗಾಳದಲ್ಲಿ ಆರೆಸ್ಸೆಸ್ ನಡೆಸುತ್ತಿದ್ದ 125 ಶಾಲೆಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಡೆಸುತ್ತಿರುವ 125 ಶಾಲೆಗಳನ್ನು ಮುಚ್ಚಬೇಕು ಎಂದು ರಾಜ್ಯ ಶಿಕ್ಷಣ ಸಚಿವ ಪಾರ್ಥ ಸಚಿವ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೆ ಸುಮಾರು 493 ಶಾಲೆಗಳನ್ನು ಮುಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರ ಹಲವು ನೆಪವೊಡ್ಡಿದ್ದು, ಆರೆಸ್ಸೆಸ್ ನಡೆಸುತ್ತಿರುವ ಶಾಲೆಗಳಲ್ಲಿ ಅಹಿಂಸೆಗೆ ಪ್ರಚೋದನೆ, ಧರ್ಮ ಧರ್ಮಗಳ ನಡುವೆ ಅಸಹಿಷ್ಣುತೆ ಬಿತ್ತುತ್ತಿದೆ ಎಂದು ಆರೋಪಿಸಲಾಗಿದ್ದು, ಹಿಂದೂಗಳನ್ನು, ಅದರಲ್ಲೂ ಆರೆಸ್ಸೆಸ್ಸನ್ನು ಮಟ್ಟಹಾಕಲು ದೀದಿ ಈ ಕುತಂತ್ರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಹಿಂದೂಗಳನ್ನು ದಮನ ಮಾಡುತ್ತಲೇ ಇದ್ದು, ಈಗಂತೂ ಇದು ಅತಿರೇಕಕ್ಕೆ ಹೋಗಿದೆ. ಅದೇ ಮದ್ರಸಾಗಳನ್ನು ಮುಚ್ಚುವ ಧೈರ್ಯ ಬ್ಯಾನರ್ಜಿ ಅವರು ಮಾಡುತ್ತಾರೆಯೇ? ಎಂಬ ಪ್ರಶ್ನೆ ಸಹ ಉದ್ಭವಿಸಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search