• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಲಭೆ, ಅರಾಜಕತೆ ಸೃಷ್ಟಿಸುತ್ತಿರುವ ಪಿಎಫ್ ಐ ಬ್ಯಾನ್ ಮಾಡಿದ ಜಾರ್ಖಂಡ್ ಸರ್ಕಾರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ, ಪಿಎಫ್ ಐ  ಮೂಲಭೂತವಾದಿ ಸಂಘಟನೆ ನಿಷೇಧಕ್ಕೆ ದೇಶಾದ್ಯಂತ ಒತ್ತಡ ಹೇರಲಾಗುತ್ತಿದೆ. ಸಹಸ್ರಾರು ಜನರು ಪಿಎಫ್ ಐ ನಿಷೇಧಕ್ಕೆ ಒತ್ತಾಯ ಹೇರಿದ್ದರು. ಜನರ ಒತ್ತಾಯಕ್ಕೆ ಮೊದಲ ಯಶಸ್ಸು ದೊರಕಿದ್ದು ಭಯೋತ್ಪಾದಕ ಸಂಘಟನೆ ಪಿಎಫ್ ಐ ನ್ನು ಜಾರ್ಖಂಡ್ ಸರ್ಕಾರ ನಿಷೇಧಿಸುವ ಮೂಲಕ ಕಠು ಮತ್ತು ದಿಟ್ಟ ನಿರ್ಧಾರ ಕೈಗೊಂಡಿದೆ.

ಗಲಭೆಗೆ ಪ್ರಚೋಧನೆ, ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಾರ್ಖಂಡ್ ರಾಜ್ಯ ಸರ್ಕಾರ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಸಂಘಟನೆಗೆ ನಿಷೇಧ ಹೇರುವ ಮೂಲಕ ಸಾಮಾಜಿಕ ಸಾಮರಸ್ಯ ರೂಪಿಸಲು ನಿರ್ಧರಿಸಿದೆ. ಗೃಹ ಇಲಾಖೆಯ ಪ್ರಸ್ತಾವನೆಯನ್ನು ಕಾನೂನು ಇಲಾಖೆಯ ಒಪ್ಪಿಗೆ ಮೇರೆಗೆ 1908ರ ಅಪರಾಧ ಕಾನೂನು ತಿದ್ದುಪಡಿ ಕಾಯಿದೆಯ 16ನೇ ಕಾಯಿದೆಯಲ್ಲಿ ನಿಷೇಧಿಸಲಾಗಿದೆ.

ಸರ್ಕಾರದ ನಿರ್ಧಾರವನ್ನು  ಬಿಜೆಪಿ ಶಾಸಕ ಅನಂತ್ ಓಜಾ  ಪ್ರಶಂಸಿಸಿದ್ದು, ರಾಜ್ಯದಲ್ಲಿ ಅಶಾಂತಿ. ಅರಾಜಕತೆ ಸೃಷ್ಟಿಸುತ್ತಿರುವ ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿಗಳನ್ನು ಅಭಿನಂಧಿಸಿದ್ದಾರೆ.  ಸರ್ಕಾರದ  ನಿರ್ಧಾರದಿಂದ  ಭಾಗದಲ್ಲಿ ಅನೇಕ ಬದಲಾವಣೆಗಳುಂಟಾಗುತ್ತವೆ’ ಎಂದು ತಿಳಿಸಿದರು.

ಫೆ.17ರಂದು ಜಾರ್ಖಂಡ್’ನ ಪಾಕುರ್ ಜಿಲ್ಲೆಯಲ್ಲಿ ಪಿಎಫ್’ಐ ಸಂಘಟನೆ ಸಂಸ್ಥಾಪಕ ದಿನವನ್ನಾಗಿ ಸಂಭ್ರಮಿಸಿತ್ತು. ಪಿಎಫ್ಐ ಭಾರತದಲ್ಲಿ ನ್ಯಾಷನಲ್ ಡೆವಲಪ್’ಮೆಂಟ್ ಪ್ರಂಟ್ ಗೆ ಉತ್ತರಾಧಿಕಾರಿಯಾಗಿ 2006ರಲ್ಲಿ ಸ್ತಾಪಿತವಾದ ಉಗ್ರವಾದಿ ಮತ್ತು ಉಗ್ರಗಾಮಿ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾಗಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search