• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಲಭೆ, ಅರಾಜಕತೆ ಸೃಷ್ಟಿಸುತ್ತಿರುವ ಪಿಎಫ್ ಐ ಬ್ಯಾನ್ ಮಾಡಿದ ಜಾರ್ಖಂಡ್ ಸರ್ಕಾರ

TNN Correspondent Posted On February 23, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ, ಪಿಎಫ್ ಐ  ಮೂಲಭೂತವಾದಿ ಸಂಘಟನೆ ನಿಷೇಧಕ್ಕೆ ದೇಶಾದ್ಯಂತ ಒತ್ತಡ ಹೇರಲಾಗುತ್ತಿದೆ. ಸಹಸ್ರಾರು ಜನರು ಪಿಎಫ್ ಐ ನಿಷೇಧಕ್ಕೆ ಒತ್ತಾಯ ಹೇರಿದ್ದರು. ಜನರ ಒತ್ತಾಯಕ್ಕೆ ಮೊದಲ ಯಶಸ್ಸು ದೊರಕಿದ್ದು ಭಯೋತ್ಪಾದಕ ಸಂಘಟನೆ ಪಿಎಫ್ ಐ ನ್ನು ಜಾರ್ಖಂಡ್ ಸರ್ಕಾರ ನಿಷೇಧಿಸುವ ಮೂಲಕ ಕಠು ಮತ್ತು ದಿಟ್ಟ ನಿರ್ಧಾರ ಕೈಗೊಂಡಿದೆ.

ಗಲಭೆಗೆ ಪ್ರಚೋಧನೆ, ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಾರ್ಖಂಡ್ ರಾಜ್ಯ ಸರ್ಕಾರ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಸಂಘಟನೆಗೆ ನಿಷೇಧ ಹೇರುವ ಮೂಲಕ ಸಾಮಾಜಿಕ ಸಾಮರಸ್ಯ ರೂಪಿಸಲು ನಿರ್ಧರಿಸಿದೆ. ಗೃಹ ಇಲಾಖೆಯ ಪ್ರಸ್ತಾವನೆಯನ್ನು ಕಾನೂನು ಇಲಾಖೆಯ ಒಪ್ಪಿಗೆ ಮೇರೆಗೆ 1908ರ ಅಪರಾಧ ಕಾನೂನು ತಿದ್ದುಪಡಿ ಕಾಯಿದೆಯ 16ನೇ ಕಾಯಿದೆಯಲ್ಲಿ ನಿಷೇಧಿಸಲಾಗಿದೆ.

ಸರ್ಕಾರದ ನಿರ್ಧಾರವನ್ನು  ಬಿಜೆಪಿ ಶಾಸಕ ಅನಂತ್ ಓಜಾ  ಪ್ರಶಂಸಿಸಿದ್ದು, ರಾಜ್ಯದಲ್ಲಿ ಅಶಾಂತಿ. ಅರಾಜಕತೆ ಸೃಷ್ಟಿಸುತ್ತಿರುವ ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿಗಳನ್ನು ಅಭಿನಂಧಿಸಿದ್ದಾರೆ.  ಸರ್ಕಾರದ  ನಿರ್ಧಾರದಿಂದ  ಭಾಗದಲ್ಲಿ ಅನೇಕ ಬದಲಾವಣೆಗಳುಂಟಾಗುತ್ತವೆ’ ಎಂದು ತಿಳಿಸಿದರು.

ಫೆ.17ರಂದು ಜಾರ್ಖಂಡ್’ನ ಪಾಕುರ್ ಜಿಲ್ಲೆಯಲ್ಲಿ ಪಿಎಫ್’ಐ ಸಂಘಟನೆ ಸಂಸ್ಥಾಪಕ ದಿನವನ್ನಾಗಿ ಸಂಭ್ರಮಿಸಿತ್ತು. ಪಿಎಫ್ಐ ಭಾರತದಲ್ಲಿ ನ್ಯಾಷನಲ್ ಡೆವಲಪ್’ಮೆಂಟ್ ಪ್ರಂಟ್ ಗೆ ಉತ್ತರಾಧಿಕಾರಿಯಾಗಿ 2006ರಲ್ಲಿ ಸ್ತಾಪಿತವಾದ ಉಗ್ರವಾದಿ ಮತ್ತು ಉಗ್ರಗಾಮಿ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search