• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಬೈಲ್ ನೆಟ್ ವರ್ಕ್ ಸಿಗಲ್ಲ ಎಂದು ಐತಿಹಾಸಿಕ ಜೈಲುಗಳನ್ನೇ ಸ್ಥಳಾಂತರಿಸಲು ಹೊರಟ ಮಮತಾ ಬ್ಯಾನರ್ಜಿ!

TNN Correspondent Posted On February 24, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಕೆಲವೊಮ್ಮೆ ಏನಾಗುತ್ತದೋ ಆ ದೇವರೇ ಬಲ್ಲ. ಹವಾಯಿ ಚಪ್ಪಲಿ, ಸಾಧಾರಣ ಸೀರೆ ತೊಟ್ಟು ಸರಳತನಕ್ಕೆ ಹೆಸರಾಗಿದ್ದ ದೀದಿ ಮಾತ್ರ ಇತ್ತೀಚೆಗೆ ಅಪಾರ ಸೌಲಭ್ಯ ಹಾಗೂ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸಿದ್ದಾರೆ.

ಇದಕ್ಕೆ ಮುನ್ನುಡಿಯಾಗಿ ತಮಗೆ ಮನೆಯಲ್ಲಿದ್ದಾಗ ಮೊಬೈಲಿಗೆ ನೆಟ್ ವರ್ಕ್ ಸಿಗುತ್ತಿಲ್ಲ ಎಂದು ಕೋಲ್ಕತ್ತಾದಲ್ಲಿರುವ  ಪುರಾತನ ಮೂರು ಜೈಲುಗಳನ್ನೇ ಸ್ಥಳಾಂತರಿಸಲು ಮುಂದಾಗಿದ್ದು, ಪ್ರತಿಪಕ್ಷ ಸೇರಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಮತಾ ಬ್ಯಾನರ್ಜಿ ವಾಸವಾಗಿರುವ ಹರೀಶ್ ಚಟರ್ಜಿ ರಸ್ತೆಯಲ್ಲೇ ಮೂರು ಜೈಲುಗಳಿವೆ. ಈ ಜೈಲಿನಲ್ಲಿ ಮೊಬೈಲ್ ನೆಟ್ ವರ್ಕ್ ಜಾಮರ್ ಅಳವಡಿಸಿದ್ದು, ಮಮತಾ ಬ್ಯಾನರ್ಜಿ ಅವರಿಗೆ ನೆಟ್ ವರ್ಕ್ ಸಮಸ್ಯೆಯಾಗಿದೆ. ಆದರೆ ಇದಕ್ಕೆ ಪರ್ಯಾಯ ಹುಡುಕುವ ಬದಲು ಜೈಲುಗಳನ್ನೇ ಸ್ಥಳಾಂತರಿಸಲು ದೀದಿ ಕೋಲ್ಕತ್ತಾ ಮಹಾನಗರ ಪಾಲಿಕೆಗೆ ಆದೇಶಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಈಗ ಮಮತಾ ಆದೇಶದಿಂದ ಪ್ರೆಸಿಡೆನ್ಸಿ ಜೈಲ್, ಎಲಿಪೋರ್ ಸೆಂಟ್ರಲ್ ಜೈಲ್ ಹಾಗೂ ಎಲಿಪೋರ್ ಮಹಿಳಾ ಜೈಲನ್ನು ಸ್ಥಳಾಂತರಿಸುವ ಅನಿವಾರ್ಯ ಎದುರಾಗಿದೆ. ಇವುಗಳು ಸುಮಾರು 150 ಎಕರೆ ವ್ಯಾಪ್ತಿಯಲ್ಲಿದ್ದು, ಮತ್ತೊಂದೆಡೆ ನಿರ್ಮಾಣ ಮಾಡಬೇಕಿದೆ. ಅಲ್ಲದೆ ಇದಕ್ಕೆ ಮಾರ್ಚ್ 31ರ ಗಡುವು ನೀಡಲಾಗಿದ್ದು, ಸುಮಾರು 2000 ಕೈದಿಗಳನ್ನು ಸಹ ಸ್ಥಳಾಂತರಿಸಬೇಕಾಗಿರುವುದು ಪಾಲಿಕೆಗೆ ನುಂಗಲಾರದ ತುತ್ತಾಗಿದೆ.

ಜನರ ಹಿತ ಕಾಪಾಡಲು ಮುಖ್ಯಮಂತ್ರಿಯಾದ ದೀದಿ, ನೆಟ್ ವರ್ಕ್ ಸಿಗದ ಕಾರಣ ಅದಕ್ಕೆ ಪರ್ಯಾಯ ಹುಡುಕುವ ಬದಲು, ಐತಿಹಾಸಿಕ ಜೈಲನ್ನೇ ಸ್ಥಳಾಂತರಗೊಳಿಸಲು ಆದೇಶಿಸಿರುವುದು ಆಕ್ರೋಶಕ್ಕೆ ಕಾರಣವಾಗುವ ಜತೆಗೆ, ಇಷ್ಟು ದಿನ ಇರದ ನೆಟ್ ವರ್ಕ್ ಸಮಸ್ಯೆ ಈಗಲೇ ಯಾಕೆ ಸೃಷ್ಟಿಯಾಗಿದೆ ಎಂದಬ ಅನುಮಾನವೂ ಕಾಡುತ್ತಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search